Saturday, 7th September 2024

ಇಂದಿನಿಂದ ಮೂರು ದಿನ ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ

ಬೆಂಗಳೂರು: ಬಸವನಗುಡಿಯ ಕಡಲೆಕಾಯಿ ಪರಿಷೆಯು ಮೂರು ದಿನಗಳ ಕಾಲ ನಡೆಯಲಿದ್ದು, ಅಧಿಕೃತವಾಗಿ ಸೋಮವಾರ ಚಾಲನೆ ಸಿಗಲಿದೆ. ಭಾನುವಾರ ರಜೆ ಹಿನ್ನೆಲೆ ದೊಡ್ಡ ಗಣೇಶ ಮತ್ತು ದೊಡ್ಡ ಬಸವಣ್ಣ ದೇವಸ್ಥಾನದ ಸುತ್ತಮುತ್ತಲಿನ ಜನ ಸಾಗರವೇ ನೆರೆದಿತ್ತು. ಸಚಿವರು ದೊಡ್ಡ ಗಣೇಶನ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ, ಕಡಲೆಕಾಯಿ ಪರಿಷೆಯ ಸಿದ್ಧತೆಗಳನ್ನು ಪರಿಶೀಲಿಸಿದರು. ಹೋಂಗಾರ್ಡ್ ಸೇರಿದಂತೆ 600ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಿದ್ದೇವೆ. ಕಡಲೆಕಾಯಿ ಪರಿಷೆಗೆ 7-8 ಲಕ್ಷ ಜನರು ಬರುವ ಸಾಧ್ಯತೆಯಿದೆ. ದೇವಸ್ಥಾನದ ಸುತ್ತಮುತ್ತಲಿನ ರಸ್ತೆಗಳನ್ನು […]

ಮುಂದೆ ಓದಿ

ಡಿಸೆಂಬರ್ 2ರಿಂದ 4ರ ವರೆಗೆ 7ನೇ ವರ್ಷದ ಕಡಲೆಕಾಯಿ ಪರಿಷೆ

ಬೆಂಗಳೂರು: ಕಾಡುಮಲ್ಲೇಶ್ವರ ಗೆಳಯರ ಬಳಗ ಹಾಗೂ ಮುಜರಾಯಿ ಇಲಾಖೆ ಸಹಕಾರದಲ್ಲಿ ಕಾಡುಮಲ್ಲೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ಸಂದರ್ಭ ಪ್ರತಿವರ್ಷದಂತೆ ಡಿಸೆಂಬರ್ 2ರಿಂದ 4 ರ ವರೆಗೆ ಕಡಲೆಕಾಯಿ ಪರಿಷೆ...

ಮುಂದೆ ಓದಿ

ಕಡಲೆಕಾಯಿ ಪರಿಷೆಗೆ ಇಂದು ಸಂಜೆ ಚಾಲನೆ

ಬೆಂಗಳೂರು: ಪಾರಂಪರಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಭಾನುವಾರ ಸಂಜೆ ಚಾಲನೆ ಸಿಗಲಿದೆ. ಪರಿಷೆಯ ಜೊತೆಗೆ ಕೆಂಪಾಬುಧಿ ಕೆರೆಯಲ್ಲಿ ತೆಪ್ಪೋತ್ಸವ ಸಹ ಆಯೋಜನೆ ಮಾಡಲಾಗಿದೆ. ಭಾನುವಾರ ಸಂಜೆ ಸುಮಾರಿಗೆ...

ಮುಂದೆ ಓದಿ

error: Content is protected !!