ಕಲಬುರಗಿ: ಕಾಗಿಣಾ ನದಿ ಪ್ರವಾಹಕ್ಕೆ ಸಿಲುಕಿ, ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ದಂಪತಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಜೆಟ್ಟೂರ್ ಗ್ರಾಮದ ಬಳಿ ನಡೆದಿದೆ. ನೆರೆಯ ತೆಲಂಗಾಣದ ಮಂತಟ್ಟಿ ಗ್ರಾಮದ ಬುಗ್ಗಪ್ಪ (60) ಹಾಗೂ ಅವರ ಪತ್ನಿ ಯಾದಮ್ಮ (55 ) ಸಾವನ್ನಪ್ಪಿರುವ ದಂಪತಿಗಳು. ಬಸಿರಾಬಾದ್ ನಲ್ಲಿ ತರಕಾರಿ ವ್ಯಾಪಾರ ಮುಗಿಸಿಕೊಂಡು ಮನೆಗೆ ಹೋಗುವಾಗ ಈ ಘಟನೆ ಸಂಭವಿಸಿದೆ. ಮಂಗಳವಾರ ತಡರಾತ್ರಿ ಯಾದಮ್ಮ ಅವರ ಶವ ಪತ್ತೆಯಾದರೆ, ಬುಧವಾರ ಅವರ ಪತಿ ಬುಗ್ಗಪ್ಪ ಅವರ ಶವ ಪತ್ತೆಯಾಗಿದೆ. ಈ […]
ಕಲಬುರ್ಗಿ: ಜಿಲ್ಲೆಯಾದ್ಯಂತ ಸೋಮವಾರ ರಾತ್ರಿ ಭಾರಿ ಮಳೆ ಸುರಿದಿದ್ದರಿಂದ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸೇಡಂ ತಾಲ್ಲೂಕಿನ ಮಳಖೇಡ ಬಳಿ ಕಾಗಿಣಾ ನದಿಯಲ್ಲಿ ಪ್ರವಾಹ...