ಬೆಂಗಳೂರು: ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಬಿಎಂಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕನನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಠ್ಠಲ್ ಭಜಂತ್ರಿ ಹಾಗೂ ಶರಣಬಸಪ್ಪ ಎಂದು ಗುರುತಿಸಲಾಗಿದೆ. ಇಬ್ಬರೂ ಬಿಎಂಟಿಸಿಯಲ್ಲಿ ಚಾಲಕ, ನಿರ್ವಾಹಕ ಆಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಬಸ್ಗಳಲ್ಲಿ ತಮಗೆ ಮುಕ್ತವಾಗಿ ಓಡಾಡಲು ಇದ್ದ ಅವಕಾಶವನ್ನು ದುರ್ಬಳಕೆ ಮಾಡಿಕೊಂಡಿದ್ದರು. ಕೆಂಗೇರಿ ಸಮೀಪದ ತುರಹಳ್ಳಿ ಅರಣ್ಯ ಪ್ರದೇಶವನ್ನೇ ಅಡ್ಡೆ ಮಾಡಿಕೊಂಡಿದ್ದ ಆರೋಪಿಗಳು ಕಳೆದ ಮೂರು ವರ್ಷಗಳಿಂದ ಗಾಂಜಾ ದಂಧೆಯಲ್ಲಿ ತೊಡಗಿಸಿಕೊಂಡಿದ್ದರು. ವಿಜಯಪುರ ಮತ್ತು ಕಲಬುರಗಿಯಿಂದ ಗಾಂಜಾ ತಂದು ಒಂದು […]
ಬೆಂಗಳೂರು : ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ರಾಜ್ಯ...
ಕಲಬುರ್ಗಿ: ಕರೋನಾ ನಿಯಂತ್ರಣಕ್ಕಾಗಿ ಜಾರಿ ಮಾಡಿದ ಸಂಪೂರ್ಣ ಲಾಕ್ಡೌನ್ಗೆ ಶುಕ್ರವಾರ ಜಿಲ್ಲೆಯ ಜನ ಅಭೂತಪೂರ್ವ ವಾಗಿ ಸ್ಪಂದಿಸಿದರು. ನಗರದ ಜನನಿಬಿಡ ಪ್ರದೇಶಗಳಾದ ಎಪಿಎಂಸಿ, ಶಹಾಬಜಾರ್, ಮುಸ್ಲಿಂ ಚೌಕ,...
ಕಲಬುರ್ಗಿ: ಜಿಲ್ಲೆಯಲ್ಲಿ ಮೂರು ದಿನ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿ ಸಿದ್ದು, ಆರಂಭದಿಂದಲೇ ನಗರದಲ್ಲಿ ಗುರುವಾರ ಬೆಳಿಗ್ಗೆಯೇ ಪೊಲೀಸರು ಅಖಾಡಕ್ಕೆ ಇಳಿದರು. ಬೆಳಗ್ಗೆ ಪೊಲೀಸ್ ಅಧಿಕಾರಿಗಳು ಹಾಗೂ...
ಕಲಬುರ್ಗಿ: ಅನಿರ್ದಿಷ್ಟ ಅವಧಿಯವರೆಗೆ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ನಡೆಸುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳ ಬಸ್ ನಿಲ್ದಾಣ ಹಾಗೂ ಡಿಪೊಗಳ...
ಕಲಬುರ್ಗಿ : ಚಿತ್ತಾಪುರ ಕ್ಷೇತ್ರದ ಮಾಜಿ ಶಾಸಕ ವಾಲ್ಮೀಕ್ ನಾಯಕ (75) ಶುಕ್ರವಾರ ಕಲಬುರ್ಗಿ ಜಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ವಾಲ್ಮೀಕ್ ನಾಯಕ ಅವರು ಬೆಂಗಳೂರಿನಿಂದ ರೈಲಿನಲ್ಲಿ ಮರಳುತ್ತಿದ್ದಾಗ ಹೃದಯಾಘಾತ...