ಕಲಬುರಗಿ: ಸತಾನತ ಹಿಂದೂ ಧರ್ಮದ ಶೌರ್ಯದ ಪ್ರತೀಕವಾಗಿರುವಂತಹ ಸಂಗತಿಗಳು ನಮ್ಮ ಪಠ್ಯ ಪುಸ್ತಕ ಗಳಲ್ಲಿ ಇಲ್ಲದೇ ಇರುವುದು ನಮ್ಮ ನಿಮ್ಮೆಲ್ಲರ ದುರ್ದೈವದ ಸಂಗತಿಯಾಗಿದೆ ಎಂದು ಹಿಂದು ಜಾಗರಣ ವೇದಿಕೆಯ ದಕ್ಷಿಣ ಪ್ರಾಂತದ ಕಾರ್ಯಕಾರಿಣಿ ಸದಸ್ಯ ಹಾಗೂ ವಾಗ್ಮಿ ಶ್ರೀಕಾಂತ್ ಶೆಟ್ಟಿ ಹೇಳಿದರು. ನಗರದ ಕೋಟೆಯ ಮುಂಭಾಗದಲ್ಲಿನ ಹಿಂದು ಮಹಾಗಣಪತಿ ಸಮಿತಿ ಕಲಬುರಗಿ ವತಿಯಿಂದ ನಗರದಲ್ಲಿನ ವಿವಿಧ ಗಣೇಶ ಮಂಡಳಿಗಳ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮುಖ್ಯ ವಕ್ತಾರರಾಗಿ ಆಗಮಿ ಸಿದ ಮಾತನಾಡಿದ ಅವರು, ವಿಶ್ವದ ಹಲವು ರಾಷ್ಟ್ರಗಳ […]
ಗ್ರಾಮದಲ್ಲಿ ಭರದಿಂದ ಸಾಗಿದ ಸ್ವಚ್ಛತೆ ಕಾರ್ಯ ಚಿತ್ತಾಪುರ: ವಿಶ್ವವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಗೆ ಎಚ್ಚೆತ್ತುಕೊಂಡ ಅಧಿಕಾರಿಗಳು ಗ್ರಾಮದ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿ ಗ್ರಾಮದಲ್ಲಿನ ಚರಂಡಿಗಳು...
ನಿಂಬರ್ಗಾ ಇಂದುಮತಿ ಪಿಎಸ್ಐ ಗಾಯ ಆಳಂದ: ಕಳೆದ ಸೆ.13ರಂದು ಪಡಸಾವಳಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಕೊಲೆ ಮಾಡಿ ತಲೆಮರೆಸಿ ಕೊಂಡಿದ್ದ ಮತ್ತು ಬೆಂಗಳೂರು, ಕಲಬುರಗಿ ಜಿಲ್ಲೆಯಲ್ಲಿ...