ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶತಾಯುಷಿ ಅಜ್ಜಿ ನಿಂಗಮ್ಮ(106) ನಿಧನರಾಗಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದಯಾನಂದಸಾಗರ ಆಸ್ಪತ್ರೆಯಲ್ಲಿ ಮೃತರಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಬೆಳಗಾವಿ ಅಧಿವೇಶನದಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಬೆಳಗಾವಿಯಿಂದ ಡಿಕೆಶಿ ಕನಕಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ದೊಡ್ಡಆಲಹಳ್ಳಿಯಲ್ಲಿ ಸಂಜೆ ನಿಂಗಮ್ಮ ಅಂತ್ಯಕ್ರಿಯೆ ನೆರವೇರಲಿದೆ. ಅಜ್ಜಿ ಮೃತರಾದ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಬೆಳಗಾವಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.
ವಿಶ್ವವಾಣಿ ವಿಶೇಷ ರಮೇಶ್ರನ್ನು ಖೆಡ್ಡಾಗೆ ಕೆಡವಿದ್ದು ದೊಡ್ಡವರು ಪ್ರಭಾವಿ ನಾಯಕರ ಬೆಂಬಲದಿಂದ ಸಿಡಿ ಬಿಡುಗಡೆ ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ನಡೆದಿದ್ದು, ಸಂತ್ರಸ್ತೆ ಎಲ್ಲರೂ ಬೇರೆ...
ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಮಧ್ಯಾಹ್ನ 3 ಗಂಟೆಗೆ ರಾಮನಗರ ತಾಲ್ಲೂಕಿನಲ್ಲಿ 71.76 % ಹಾಗೂ ಕನಕಪುರ ತಾಲ್ಲೂಕಿನಲ್ಲಿ 73.29 % ಒಟ್ಟಾರೆ 72.53 %...
ಮಂಡ್ಯ/ಕನಕಪುರ: ಮಂಡ್ಯ ಹಾಗೂ ಕನಕಪುರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಅಂಗವಾಗಿ ಮಂಗಳವಾರ ಘಟಾನುಘಟಿಗಳಿಂದ ಆಯಾ ಮತಗಟ್ಟೆ ಗಳಲ್ಲಿ ಮತದಾನ ನಡೆಯಿತು. ಮಂಡ್ಯ ಸಂಸದರಾದ ಶ್ರೀಮತಿ ಸುಮಲತಾ ಅಂಬರೀಶ್...
ರಾಮನಗರ: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನ ರಾಮನಗರ ಹಾಗೂ ಕನಕಪುರ ದಲ್ಲಿ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು ರಾಮನಗರ ತಾಲ್ಲೂಕಿನ ಕೈಲಂಚ ಮತಗಟ್ಟೆ...