ಬೆಂಗಳೂರು: “ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ, ಕಾಲೇಜು, ಐಟಿ, ಬಿಟಿ ಸಂಸ್ಥೆಗಳು, ಕಾರ್ಖಾನೆಗಳು ಇತರೇ ಖಾಸಗಿ ಸಂಸ್ಥೆಗಳು ಸೇರಿದಂತೆ ಎಲ್ಲರೂ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಕನ್ನಡದ ಧ್ವಜಾರೋಹಣ (Kannada Rajyotsava) ಮಾಡುವ ಮೂಲಕ ಆಚರಿಸಬೇಕು ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಶುಕ್ರವಾರ ಮಾತನಾಡಿದ ಅವರು, “ಮುಂದಿನ ಪೀಳಿಗೆಗೆ ಕನ್ನಡ ಭಾಷೆಯ ಮಹತ್ವ ತಿಳಿಸಲು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕಾರ್ಯಕ್ರಮ […]
kannada Rajyotsava: ಎಲ್ಲ ಕಂಪನಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಕನ್ನಡದ ಧ್ವಜಾರೋಹಣ ಮಾಡಬೇಕು. ಈ ಬಗ್ಗೆ ಆದೇಶ ಕೂಡ ಹೊರಡಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್...
Karnataka Rajyotsava Awards 2024: ಕನ್ನಡ ಮತ್ತು ಸಂಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ 50 ಸದಸ್ಯರ ಆಯ್ಕೆ ಸಲಹಾ ಸಮಿತಿಯನ್ನು ರಚನೆ ಮಾಡಲಾಗಿದೆ....