ಮೈಸೂರು : ಬ್ಯಾಂಡ್ ಸೆಟ್ ಜೋಡಿ ಸಾರೋಟಿನಲ್ಲಿ ಮೈಸೂರು ಅರಮನೆ ಮುಂದೆ ದಸರಾ ಮೆರವಣಿಗೆ ನಡೆಸುವ ಮೂಲಕ ಪ್ರತಿಭಟನೆಗೆ ಮುಂದಾಗಿದ್ದರು. ಇಂತಹ ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿ ದ್ದಾರೆ. ಸರ್ಕಾರ ಅತಿ ಸರಳವಾಗಿ ದಸರಾ ಆಚರಣೆ ನಡೆಸುತ್ತಿರುವುದನ್ನು ವಿರೋಧಿಸಿ, ಮೈಸೂರಿನಲ್ಲಿ ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಯಾರಿ ನಡೆಸಿದ್ದರು. ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ಶ್ರೀ ವಾಟಾಳ್ ನಾಗರಾಜ್ ರವರು ದಸರಾ ಹಬ್ಬವನ್ನ ಹಾಗು ಚಾಮುಂಡೇಶ್ವರಿ […]