Thursday, 19th September 2024

ತಲಚ್ಚೇರಿಯಲ್ಲಿ ಮಾರ್ಕ್ಸ್‌ವಾದಿ ಕಾರ್ಯಕರ್ತನ ಹತ್ಯೆ

ಕಣ್ಣೂರು: ಕೇರಳದ ಕಣ್ಣೂರಿನಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ ವಾದಿ) ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಲಾಗಿದೆ. ಸೋಮವಾರ ತಲಚ್ಚೇರಿಯ ನ್ಯೂ ಮಾಹೆಯಲ್ಲಿ ಈ ಘಟನೆ ನಡೆದಿದೆ. ಕೊಲೆಯಾದವರನ್ನು ಪುನ್ನೋಲ್‌ನ ನಿವಾಸಿ ಎಂದು ಗುರುತಿಸಲಾಗಿದೆ. ಮೀನುಗಾರ ನಾಗಿದ್ದ ಕೊರಂಬಿಲ್ ಹರಿದಾಸ್ ಎಂಬಾತ ಕೊಲೆಯಾದ ವ್ಯಕ್ತಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ. “ರಾಜಕೀಯ ಕೊಲೆ”ಯ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕರ್ತರು ಇದ್ದಾರೆ ಎಂದು ಸಿಪಿಐ(ಎಂ) ಆರೋಪಿಸಿದೆ. ವರದಿಗಳ ಪ್ರಕಾರ, ಹರಿದಾಸ್ ಅವರು ಸಿಪಿಐಎಂನ ಸಕ್ರಿಯ ಸದಸ್ಯರಾಗಿದ್ದರು ಮತ್ತು ಅವರು […]

ಮುಂದೆ ಓದಿ

ಐಸ್ ಕ್ರೀಮ್ ಬಾಲ್ ಸ್ಫೋಟ: ಬಾಲಕನಿಗೆ ಗಾಯ

ಕಣ್ಣೂರು: ಬಾಂಬ್ ಇದ್ದ ಐಸ್ ಕ್ರೀಮ್ ಬಾಲ್ ಸ್ಫೋಟಗೊಂಡು ಕೇರಳದ 7ನೇ ತರಗತಿ ಬಾಲಕ ಗಾಯಗೊಂಡಿದ್ದಾನೆ. ಈ ಘಟನೆ ಕಣ್ಣೂರಿನ ಧರ್ಮಡೋಮ್‌ನಲ್ಲಿ ನಡೆದಿದೆ. ಖಾಲಿ ಪ್ರದೇಶದಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿಗಳ...

ಮುಂದೆ ಓದಿ

ಹಳಿ ತಪ್ಪಿದ ಕಣ್ಣೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು

ಚೆನ್ನೈ: ಗುಡ್ಡ ಕುಸಿದ ಪರಿಣಾಮ ಕಣ್ಣೂರು-ಯಶವಂತಪುರ ನಡುವಿನ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದೆ. ಘಟನೆಯಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಶುಕ್ರವಾರ ತಮಿಳುನಾಡಿನ ಧರ್ಮಾವರಂ ಜಿಲ್ಲೆಯ ತೆಪ್ಪೊಡಿ-ಸಿವಾಡಿ ನಡುವಿನ...

ಮುಂದೆ ಓದಿ

ಕಾರ್ಯದೊತ್ತಡ : ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ

ಕಣ್ಣೂರು: ಕೆಲಸದ ಒತ್ತಡ ತಡೆದುಕೊಳ್ಳಲು ಸಾಧ್ಯವಾಗದೆ ಬ್ಯಾಂಕ್ ಮ್ಯಾನೇಜರ್ ರೊಬ್ಬರು ಶುಕ್ರವಾರ ಬ್ಯಾಂಕ್ ಒಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕೇರಳದ ಕಣ್ಣೂರು ಜಿಲ್ಲೆಯ...

ಮುಂದೆ ಓದಿ