Thursday, 19th September 2024

ಹಿರಿಯ ದೃಶ್ಯ ಮಾಧ್ಯಮ ಪ್ರತಿನಿಧಿ ಕೆ.ಎಂ.ಖಲೀಲ್’ಗೆ ಕರ್ನಾಟಕ ಸಾಧನ ರತ್ನ ಗೌರವ

ಕಾರ್ಕಳ: ಕಿನ್ನಿಗೋಳಿಯ ಯುಗಪುರುಷ ಮತ್ತು ಕಿನ್ನಿಗೋಳಿಯ ಕಥಾಬಿಂದು ಪ್ರಕಾಶನ ಮಂಗಳೂರು ಜಂಟಿಯಾಗಿ ಆಯೋಜಿಸಿರುವ ಕಾವ್ಯ ಸಂಭ್ರಮದಲ್ಲಿ ಕಾರ್ಕಳದ ಹಿರಿಯ ದೃಶ್ಯ ಮಾಧ್ಯಮ ಪ್ರತಿನಿಧಿ ಕೆ.ಎಂ. ಖಲೀಲ್ ಅವರಿಗೆ ಮಾಧ್ಯಮ ಕ್ಷೇತ್ರದ ಸಾಧನೆ ಗಾಗಿ ಕರ್ನಾಟಕ ಸಾಧನ ರತ್ನ ಗೌರವ ನೀಡಲಾಗುತ್ತದೆ ಎಂದು ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ ತಿಳಿಸಿದ್ದಾರೆ. ಜೂ.25ರಂದು ಕಿನ್ನಿಗೋಳಿಯ ಯುಗಪುರುಷ ಸಭಾಂಗಣದಲ್ಲಿ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರು ಪ್ರಶಸ್ತಿ ಪ್ರದಾನ ಮಾಡಲಿರುವರು. ಖಲೀಲ್ ಅವರು ಕಳೆದ 16 ವರ್ಷಗಳಿಂದ ಮಂಗಳೂರಿನ V4 ಚಾನಲ್ ನಲ್ಲಿ […]

ಮುಂದೆ ಓದಿ

ರಸ್ತೆಯಲ್ಲಿ ‘ಹ್ಯಾಪಿ ನ್ಯೂ ಇಯರ್’ ಬರೆಯುತ್ತಿದ್ದಾಗಲೇ ಕಾರು ಡಿಕ್ಕಿ, ಇಬ್ಬರ ಸಾವು

ಕಾರ್ಕಳ: ಹೊಸ ವರ್ಷಾಚರಣೆಗೆ ಸ್ವಾಗತ ಕೋರಿ ರಸ್ತೆಯಲ್ಲಿ ‘ಹ್ಯಾಪಿ ನ್ಯೂ ಇಯರ್’ ಬರೆಯುತ್ತಿದ್ದಾಗಲೇ  ಕಾರೊಂದು ಢಿಕ್ಕಿ ಹೊಡೆದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬಜಗೋಳಿ ಸಮೀಪದ...

ಮುಂದೆ ಓದಿ