Sunday, 29th September 2024

Committed to achieving the goal of a residential school in the hobli; CM

CM Siddaramaiah : ಹೋಬಳಿಗೊಂದು ವಸತಿ ಶಾಲೆ ಗುರಿ ಸಾಧಿಸಲು ಬದ್ಧ; ಸಿಎಂ

ಮೈಸೂರು,: ಇನ್ನೂ ಸೌಲಭ್ಯಗಳಿಂದ ವಂಚಿತರಾಗಿರುವ ಜನರನ್ನು ಗುರುತಿಸುವ ಉದ್ದೇಶದಿಂದಲೇ ನಮ್ಮ ಸರ್ಕಾರ ಸಾಮಾಜಿಕ ಗಣತಿಯನ್ನು ನಡೆಸಿದ್ದು, ಮುಂದಿನ ದಿನಗಳಲ್ಲಿ ಈ ವರದಿಯನ್ನು ಸಚಿವ ಸಂಪುಟದ ಮುಂದಿರಿಸಿ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಘೋಷಿಸಿದರು. ಭಾನುವಾರ ಮೈಸೂರಿನಲ್ಲಿ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾಮಾಜಿಕ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಿದ್ದು, ಆದರೆ ಹಲವು ಕಾರಣದಿಂದ ಆ ವರದಿ ಇನ್ನೂ ಜಾರಿಯಾಗಿಲ್ಲ. ಆದರೆ ಮುಂದಿನ […]

ಮುಂದೆ ಓದಿ