Saturday, 7th September 2024

ಸಿಎಂ ಸಿದ್ದರಾಮಯ್ಯರಿಂದ ನಾಳೆ ಬಜೆಟ್ ಮಂಡನೆ

ಬೆಂಗಳೂರು : ಲೋಕಸಭೆ ಚುನಾವಣೆಗೆ ಮುನ್ನವೇ ಸಿಎಂ ಸಿದ್ದರಾಮಯ್ಯ ನಾಳೆ ಕರ್ನಾಟಕ ಬಜೆಟ್ ಮಂಡಿಸಲಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆ ಜನರನ್ನು ಸೆಳೆಯಲು ಬಂಪರ್ ಗಿಫ್ಟ್ ಘೋಷಿಸುವ ಸಾಧ್ಯತೆಯಿದೆ. ಹೆಚ್ಚು ಬಜೆಟ್ ಮಂಡಿಸಿರುವ ಸಿಎಂ ಎಂಬ ದಾಖಲೆಯೊಂದಿಗೆ ಸಿದ್ದರಾಮಯ್ಯ 15 ನೇ ಬಜೆಟ್ ಮಂಡಿಸಲಿದ್ದಾರೆ. ಫೆ.16 ರಂದು ಅಂದರೆ ನಾಳೆ 10.15 ಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಫೆಬ್ರವರಿ 16ರಂದು ಬೆಳಿಗ್ಗೆ ನಡೆಯುವಂತ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ಗೆ ಅನುಮೋದನೆಯನ್ನು ಪಡೆಯಲಿದ್ದಾರೆ. ಅಲ್ಲಿಂದ ನೇರವಾಗಿ ವಿಧಾನಸೌಧಕ್ಕೆ […]

ಮುಂದೆ ಓದಿ

ಜುಲೈ 3 ರಿಂದ ವಿಧಾನಸಭಾ ಅಧಿವೇಶನ, 7ರಂದು ನೂತನ ಬಜೆಟ್

ದಾವಣಗೆರೆ: ಜುಲೈ 3 ರಿಂದ ವಿಧಾನಸಭಾ ಅಧಿವೇಶನ ಆರಂಭ ಆಗಲಿದ್ದು, ರಾಜ್ಯಪಾಲರ ದಿಕ್ಸೂಚಿ ಭಾಷಣದ ಬಳಿಕ ಅಧಿವೇಶನದ ಚರ್ಚೆ ನಡೆಯಲಿದೆ. ಜುಲೈ 7 ರಂದು ನೂತನ ಬಜೆಟ್ ಅನ್ನು...

ಮುಂದೆ ಓದಿ

ಇಂದು ಬೊಮ್ಮಾಯಿಯವರ ಚೊಚ್ಚಲ ಬಜೆಟ್ ಮಂಡನೆ

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಚೊಚ್ಚಲ ಬಜೆಟ್ ಮಂಡಿಸ ಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಕರ್ನಾಟಕ ಬಜೆಟ್ 2022-23 ವಿಧಾನಮಂಡಲದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ...

ಮುಂದೆ ಓದಿ

ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆ

ರಾಜ್ಯ ಸರ್ಕಾರದ 2021-22 ಸಾಲಿನ ಬಜೆಟ್ ನಲ್ಲಿ ಅಂಗನವಾಡಿ ನೌಕರರ ಕಡೆಗಣನೆ ಪಾವಗಢ: ಪಟ್ಟಣದ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಕಚೇರಿಯ ಮುಂದೆ ಅಂಗನವಾಡಿ ಕಾರ್ಯಕರ್ತರಿಂದ...

ಮುಂದೆ ಓದಿ

error: Content is protected !!