Friday, 20th September 2024

CM Siddaramayya: ಸಿಎಂ ಸಿದ್ದರಾಮಯ್ಯರಿಂದ ಸರ್ದಾರ್ ಪಟೇಲರ ಪುತ್ಥಳಿಗೆ ಮಾಲಾರ್ಪಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿನ ಸರ್ದಾರ್ ಪಟೇಲರ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉತ್ಸವಕ್ಕೆ ಸ್ವಾಗತಿಸಲು ಸರ್ದಾರ್ ಪಟೇಲ್ ಅವರ ವೃತ್ತದಲ್ಲಿ ಗೊಂದಳಿ, ಮೇರು ಕೋಲಾಟ, ಡೊಳ್ಳು ಕುಣಿತ, ಹಲಗಿ ವಾದ್ಯ ಮತ್ತು ಹೆಜ್ಜೆ ಮೇಳದ ನೃತ್ಯ ಸೇರಿ ವಿವಿಧ ಕಲಾ ತಂಡಗಳು ಉತ್ಸವಕ್ಕೆ ಮೆರುಗು ನೀಡಿತು. ಈ ಸಂದರ್ಭದಲ್ಲಿ ಸಚಿವರಾದ ಕೆಜೆ ಜಾರ್ಜ್, ಭೈರತಿ ಸುರೇಶ್, ಮುನಿಯಪ್ಪ, ಪ್ರಿಯಾಂಕ್ […]

ಮುಂದೆ ಓದಿ

Kalyana Karnataka: ಕಲ್ಯಾಣ ಕರ್ನಾಟಕದ ಸಮಗ್ರ ಪ್ರಗತಿಗೆ ಸರಕಾರ ಬದ್ಧ

ವಿಶ್ವವಾಣಿ ಸಂದರ್ಶನ: ದೇವೇಂದ್ರ ಜಾಡಿ ಸಂಪುಟದಲ್ಲಿ ಕಲ್ಯಾಣ ಕರ್ನಾಟಕದ ವಿಷಯಗಳ ಬಗ್ಗೆ ಚರ್ಚೆ ಹೊಸ ಕೈಗಾರಿಕಾ ನೀತಿ ಬಗ್ಗೆ ವಿಶ್ಲೇಷಣೆ, ಹೊಸ ತಾಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣ...

ಮುಂದೆ ಓದಿ

R T Vittalmurthy Column: ಮೌನವಾಗಿರಲು ನಿರ್ಧರಿಸಿದ ಯತ್ನಾಳ್‌

ಮೂರ್ತಿಪೂಜೆ ಆರ್‌.ಟಿ.ವಿಠ್ಠಲಮೂರ್ತಿ ರಾಜ್ಯ ಬಿಜೆಪಿಯಲ್ಲಿ ತಳಮಳ ಸೃಷ್ಟಿಸಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಆರು ತಿಂಗಳು ಮೌನವಾಗಿರಲು ನಿರ್ಧರಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು...

ಮುಂದೆ ಓದಿ