Thursday, 19th September 2024

ರಾಜ್ಯ ಸರಕಾರಿ ನೌಕರರ ತುಟ್ಟಿ ಭತ್ಯೆ ಶೇ.3ರಷ್ಟು ಹೆಚ್ಚಳ

ಬೆಂಗಳೂರು : ರಾಜ್ಯ ಸರಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.3 ಹೆಚ್ಚಳ ಮಾಡಿ ರಾಜ್ಯ ಸರಕಾರ ಬುಧವಾರ ಆದೇಶ ಹೊರಡಿಸಿದೆ. 01 ಜುಲೈ 2021 ರಿಂದ ಅನ್ವಯ ಆಗುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತುಟ್ಟಿ ಭತ್ಯೆ ಹೆಚ್ಚಳ ಮಂಜೂರು ಮಾಡಿದ್ದಾರೆ. ಸಂಘವು ಮನವಿ ಸಲ್ಲಿಸಿದ 24 ಗಂಟೆಗಳೊಳಗೆ ಕೇಂದ್ರ ಸರಕಾರ ಮಂಜೂರು ಮಾಡಿದ ತುಟ್ಟಿ ಭತ್ಯೆಗೆ ಸರಿ ಸಮವಾಗಿ ಮಂಜೂರು ಮಾಡಿ ಇತಿಹಾಸ ನಿರ್ಮಿಸಿದ ಮುಖ್ಯಮಂತ್ರಿಗಳಿಗೆ ಸಮಸ್ತ ರಾಜ್ಯ ಸರಕಾರಿ ನೌಕರರ ಪರವಾಗಿ ಸರಕಾರಿ ನೌಕರರ ಸಂಘದ […]

ಮುಂದೆ ಓದಿ

ನೂತನ ಉದ್ಯಮ ಸ್ಥಾಪನೆ ಸುರಕ್ಷತೆಗೂ ಇರಲಿ ಆದ್ಯತೆ

ರಾಜ್ಯದಲ್ಲಿ ನೂತನವಾಗಿ ಉದ್ಯಮಗಳನ್ನು ಆರಂಭಿಸುವವರಿಗಾಗಿ ಸರಕಾರದಿಂದ ಬಹಳಷ್ಟು ಸಹಕಾರ ದೊರೆಯುತ್ತಿದೆ. ಆದರೆ ನೂತನವಾಗಿ ಆರಂಭಗೊಳ್ಳುವ ಉದ್ಯಮಗಳಲ್ಲಿ ಸುರಕ್ಷತೆಗೆ ಆದ್ಯತೆ ನೀಡಬೇಕಿರುವ ಅವಶ್ಯಕತೆಯಿದೆ. ಇದೀಗ ಜಾರಿಗೊಳಿಸಿರುವ ಇಂಡಸ್ಟ್ರಿಯಲ್ ಫೆಸಿಲಿಟೇಷನ್...

ಮುಂದೆ ಓದಿ