Wednesday, 23rd October 2024

Dasara invitation: ದಸರಾ ಮಹೋತ್ಸವ-2024 ರ ಉದ್ಘಾಟನೆ ಕಾರ್ಯಕ್ರಮಕ್ಕೆ ರಾಜ್ಯಪಾಲರಿಗೆ ಅಧಿಕೃತ ಆಹ್ವಾನ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ(Mysore Dasara) ಮಹೋತ್ಸವ-2024 ರ ಉದ್ಘಾಟನೆ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(Governor Thawar Chand Gehlot) ಅವರನ್ನು ಮೈಸೂರು ಜಿಲ್ಲಾಡಳಿತದ ವತಿಯಿಂದ ಅಧಿಕೃತ ಆಹ್ವಾನ ನೀಡಲಾಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಆಹ್ವಾನಿಸಲು ರಾಜಭವನಕ್ಕೆ ತೆರಳಿ ಅಲ್ಲಿ ಅವರಿಗೆ ನಾಡ ಹಬ್ಬಕ್ಕೆ ಆಹ್ವಾನಿಸಿದರು. ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ. ಮಹದೇವಪ್ಪ(H C Mahadevappa) ನವರ ಬೆಂಗಳೂರಿನ ಅವರ ಸ್ವಗೃಹಕ್ಕೆ ತೆರಳಿ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ ರೆಡ್ಡಿ […]

ಮುಂದೆ ಓದಿ

Ranjith H Ashwath Column: ದೂರುಗಳು ರಾಜಕೀಯ ಅಸ್ತ್ರವಾಗದಿರಲಿ

ಅಶ್ವತ್ಥಕಟ್ಟೆ ರಂಜಿತ್‌ ಎಚ್.ಅಶ್ವತ್ಥ ರಾಜ್ಯದಲ್ಲಿ ಸದ್ಯ ‘ದೂರುಗಳದ್ದೇ’ ಸುಗ್ಗಿ. ಬಿಜೆಪಿಯವರ ಮೇಲೆ ಕಾಂಗ್ರೆಸಿಗರು ಪೊಲೀಸ್ ಠಾಣೆಯಲ್ಲಿ ದೂರು ಗಳನ್ನು ನೀಡಿ ಕೇಸ್ ದಾಖಲಿಸುತ್ತಿದ್ದರೆ, ಇತ್ತ ಬಿಜೆಪಿಗರು ಸರಕಾರದ...

ಮುಂದೆ ಓದಿ

R T Vittalmurthy Column: ಸಿದ್ದು ಅಲ್ಲಾಡ್ತಿಲ್ಲ, ಗವರ್ನರ್‌ ಬಿಡ್ತಿಲ್ಲ

ಮೂರ್ತಿ ಪೂಜೆ ಆರ್‌.ಟಿ.ವಿಠ್ಠಲಮೂರ್ತಿ ಕಳೆದ ಶನಿವಾರ ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ಬಳಿ ಬಿಜೆಪಿಯ ಸದಸ್ಯತ್ವ ಅಭಿಯಾನ ಸಭೆ ನಡೆದಿದೆ. ಈ ಸಭೆಯಲ್ಲಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ...

ಮುಂದೆ ಓದಿ