Saturday, 20th April 2024

ಫೆ.16 ರಂದು ಬಜೆಟ್ ಮಂಡನೆ: ಸ್ಪೀಕರ್ ಯುಟಿ ಖಾದರ್

ಬೆಂಗಳೂರು: ಫೆ.12 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆ.16 ರಂದು ಬಜೆಟ್ ಮಂಡನೆಯಾಗಲಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ತಿಳಿಸಿದರು. ಫೆ.12 ರಂದು ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಲಾಪಕ್ಕೆ ಯಾವುದೇ ಶಾಸಕರು ಗೈರಾಗಬಾರದು ಎಂದು ತಿಳಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ನಡೆದು ತದನಂತರ ನೀರ್ಣಯ ಅಂಗೀಕಾರವಾಗಲಿದೆ. ರಾಜ್ಯಪಾಲರ ಭಾಷಣದ ನಂತರ 16ನೇ ವಿಧಾನ ಸಭೆಯ 02ನೇ ಅಧಿವೇಶನ ಮುಕ್ತಾಯವಾದ ನಂತರ ಇಲ್ಲಿಯವರೆಗೆ ನಿಧನ ಹೊಂದಿದ ಗಣ್ಯ […]

ಮುಂದೆ ಓದಿ

ರಾಜ್ಯ ಬಜೆಟ್: ಯಾರು ಏನಂತಾರೆ?

ಬಜೆಟ್ ಅಭಿವೃದ್ದಿಗೆ ಪೂರಕವಾಗಿದೆ. ಕರೋನಾದಿಂದಾಗಿ ನಲುಗಿರುವ ಆರ್ಥಿಕ ಕ್ಷೇತ್ರದ ಬೆಳವಣಿಗೆಗೆ ಸಹಕಾರಿಯಾಗಿದೆ. -ಸೊಗಡು ಶಿವಣ್ಣ, ಮಾಜಿ ಸಚಿವ *** ರಾಜ್ಯ ಸರಕಾರ ಉತ್ತಮ ಬಜೆಟ್ ಮಂಡಿಸಿದೆ. ಎಲ್ಲಾ...

ಮುಂದೆ ಓದಿ

ನಾಳೆ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: ಪ್ರಸಕ್ತ 2021-22ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ‌ ನಾಳೆ ಮಧ್ಯಾಹ್ನ 12 ಗಂಟೆಗೆ ಮಂಡಿಸಲಿದ್ದಾರೆ. ಈ ಕುರಿತು ಹಣಕಾಸು ಖಾತೆ ಹೊಂದಿರುವ ಯಡಿಯೂರಪ್ಪನವರು...

ಮುಂದೆ ಓದಿ

error: Content is protected !!