ತಿರುವನಂತಪುರಂ: ವಿಜಯ್ ಹಜಾರೆ ಟೂರ್ನಿಯಲ್ಲಿನ ನಾಲ್ಕನೇ ಪಂದ್ಯದಲ್ಲೂ ಕರ್ನಾಟಕ ಜಯ ಸಾಧಿಸಿದೆ. ತಿರುವನಂತಪುರದ ಗ್ರೀನ್ ಫೀಲ್ಡ್ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಬರೋಡಾ ವಿರುದ್ದದ ಪಂದ್ಯದಲ್ಲಿ ಕರ್ನಾಟಕ ತಂಡವು 6 ವಿಕೆಟ್ಗಳ ಜಯ ಸಾಧಿಸಿತು. ಟಾಸ್ ಗೆದ್ದ ಕರ್ನಾಟಕ ನಾಯಕ ಮನೀಷ್ ಪಾಂಡೆ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಉತ್ತಮ ದಾಳಿ ಸಂಘ ಟಿಸಿದ ಕರ್ನಾಟಕ ತಂಡವು ಆರಂಭದಲ್ಲೇ ಬರೋಡಾ ರನ್ ಗತಿಯನ್ನು ನಿಯಂತ್ರಿಸಿದರು. ಕೆಸಿ ಕಾರ್ಯಪ್ಪ 10 ಓವರ್ನಲ್ಲಿ ಕೇವಲ 28 ರನ್ ನೀಡಿ 3 ವಿಕೆಟ್ ಪಡೆದರೆ, […]