Thursday, 19th September 2024

Vijay Hazare Trophy

ಸಿದ್ದಾರ್ಥ್ ಅಜೇಯ 46 : ನಾಲ್ಕನೇ ಪಂದ್ಯ ಗೆದ್ದ ಕರ್ನಾಟಕ

ತಿರುವನಂತಪುರಂ: ವಿಜಯ್ ಹಜಾರೆ ಟೂರ್ನಿಯಲ್ಲಿನ ನಾಲ್ಕನೇ ಪಂದ್ಯದಲ್ಲೂ ಕರ್ನಾಟಕ ಜಯ ಸಾಧಿಸಿದೆ. ತಿರುವನಂತಪುರದ ಗ್ರೀನ್ ಫೀಲ್ಡ್ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ಬರೋಡಾ ವಿರುದ್ದದ ಪಂದ್ಯದಲ್ಲಿ ಕರ್ನಾಟಕ ತಂಡವು 6 ವಿಕೆಟ್​ಗಳ ಜಯ ಸಾಧಿಸಿತು. ಟಾಸ್ ಗೆದ್ದ ಕರ್ನಾಟಕ ನಾಯಕ ಮನೀಷ್ ಪಾಂಡೆ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಉತ್ತಮ ದಾಳಿ ಸಂಘ ಟಿಸಿದ ಕರ್ನಾಟಕ ತಂಡವು ಆರಂಭದಲ್ಲೇ ಬರೋಡಾ ರನ್​ ಗತಿಯನ್ನು ನಿಯಂತ್ರಿಸಿದರು. ಕೆಸಿ ಕಾರ್ಯಪ್ಪ 10 ಓವರ್​ನಲ್ಲಿ ಕೇವಲ 28 ರನ್​ ನೀಡಿ 3 ವಿಕೆಟ್ ಪಡೆದರೆ, […]

ಮುಂದೆ ಓದಿ