Monday, 16th September 2024

ಮಮತಾ ಆಪ್ತ ಕೌಸ್ತವ್ ರೇಗೆ ’ಜಂಟಿ’ ದಾಳಿ ಬಿಸಿ

ಕೋಲ್ಕತ್ತಾ: ಕೋಲ್ಕತ್ತಾ ಟಿವಿಯ ಸಿಇಒ ಕೌಸ್ತವ್ ರೇ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಮಂಗಳವಾರ ಜಾರಿ ನಿರ್ದೇಶನಾಲಯ ಮತ್ತು ಆದಾಯ ಇಲಾಖೆ ಜಂಟಿಯಾಗಿ ದಾಳಿ ನಡೆಸಿದೆ. ಕೌಸ್ತವ್ ರೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತರು. ಈ ಹಿಂದೆಯೂ ಬ್ಯಾಂಕ್‌ಗೆ ಸಾಲ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿತ್ತು. ಪಶ್ಚಿಮ ಬಂಗಾಳದಲ್ಲಿ ಜಾರಿ ನಿರ್ದೇಶನಾಲಯವು ಮಮತಾ ಬ್ಯಾನರ್ಜಿ ಅವರ ಆಪ್ತರ ಮೇಲೆ ದಾಳಿ ನಡೆಸುತ್ತಲೆ ಇದೆ. ಈ ಹಿಂದೆ ಸಚಿವರಾಗಿದ್ದ ಪಾರ್ಥ ಚರ್ಟರ್ಜಿ […]

ಮುಂದೆ ಓದಿ