Thursday, 19th September 2024

ಪ್ರಧಾನಿಗೆ ಸ್ವಾಗತ: ಮೂರನೇ ಬಾರಿ ಶಿಷ್ಟಾಚಾರ ಮುರಿದ ಸಿಎಂ ಕೆಸಿಆರ್‌ !

ಹೈದರಾಬಾದ್: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಹೈದರಾಬಾದ್ ಗೆ ಆಗಮಿ ಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಬರುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಕೆಲವೇ ಗಂಟೆಗಳ ಮೊದಲು ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಸ್ವಾಗತಿಸಲು ತೆಲಂಗಾಣ ಮುಖ್ಯ ಮಂತ್ರಿ ಕೆ ಚಂದ್ರಶೇಖರ್ ರಾವ್ ಬರಲಿದ್ದಾರೆ. ಜು.18 ರಂದು ನಡೆಯಲಿರುವ ಮುಂಬ ರುವ ರಾಷ್ಟ್ರಪತಿ ಚುನಾವಣೆಯಲ್ಲಿ ಸಿನ್ಹಾ ಅವರಿಗೆ […]

ಮುಂದೆ ಓದಿ

ತೆಲಂಗಾಣ: ಭಾರೀ ಮಳೆಗೆ ರಸ್ತೆ ಸಂಪರ್ಕ ಸ್ಥಗಿತ, ತಗ್ಗು ಪ್ರದೇಶ ಜಲಾವೃತ

ಹೈದರಾಬಾದ್‌: ತೆಲಂಗಾಣದ ಹಲವು ಜಿಲ್ಲೆಗಳಲ್ಲಿ ಮಂಗಳವಾರವೂ ಭಾರಿ ಮಳೆ ಮುಂದುವರಿದಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡು, ಹಲವೆಡೆ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ವಾರಂಗಲ್‌ ಗ್ರಾಮಾಂತರ ಜಿಲ್ಲೆಯ ನಾಡಿಕುಡದಲ್ಲಿ 38.8...

ಮುಂದೆ ಓದಿ