ವಿಜಯನಗರ/ಹಂಪಿ : ಹಾಯ್, ಹಲೋ ಬದಲು ಸ್ವಚ್ಛ ಭಾರತ ಎಂದು ಮಾತುಕತೆ ಆರಂಭಿಸಿ ಎಂದು ವಿದ್ಯಾರ್ಥಿ ಗಳು, ಯುವ ಜನತೆಗೆ ಸಚಿವ ನಾರಾಯಣಗೌಡ ಕರೆ ನೀಡಿದರು. ವಿಶ್ವಪ್ರಸಿದ್ಧ ಹಂಪಿಯ ವಿರೂಪಾಕ್ಷ ದೇವಸ್ಥಾನದ ಬಳಿ ಕ್ಲೀನ್ ಇಂಡಿಯಾ ಕಾರ್ಯ ಕ್ರಮಕ್ಕೆ ಚಾಲನೆ ಮಾತನಾಡಿ, ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಹಂಪಿ ವಿಶ್ವಪ್ರಸಿದ್ಧ ಸ್ಥಳ. ಇಲ್ಲಿಗೆ ದೇಶ ವಿದೇಶ ಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಇಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ದೇಶಕ್ಕೆ ಹೆಸರು ತರಬೇಕು. […]
ಬೆಂಗಳೂರು: ರೇಷ್ಮೆ ಇಲಾಖೆ ವತಿಯಿಂದ 1.38 ಲಕ್ಷ ರೇಷ್ಮೆ ಬೆಳೆಗಾರರಿಗೆ ಗುರುತಿನ ಚೀಟಿ ವಿತರಿಸಲಾಗುವುದು ಎಂದು ರೇಷ್ಮೆ ಸಚಿವ ಡಾ.ನಾರಾಯಣಗೌಡ ತಿಳಿಸಿದರು. ರೇಷ್ಮೆ ಬೆಳೆಗಾರರಿಗೆ ಆಗುತ್ತಿರುವ ಸಮಸ್ಯೆ...
ಹಾವೇರಿ: ‘ರೇಷ್ಮೆ ಬೆಳಗಾರರಿಂದ ಕೆಲವು ಅಧಿಕಾರಿಗಳು ಲಂಚ ಕೇಳುತ್ತಿದ್ದಾರೆ. ಕಮಿಷನ್ ನೀಡದೇ ಇದ್ದರೆ ರೇಷ್ಮೆ ಹುಳು ಸಾಕಾಣಿಕೆ ಮನೆಯನ್ನೇ ಮಂಜೂರು ಮಾಡುತ್ತಿಲ್ಲ. ಅಂಥವರನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ರೇಷ್ಮೆ...
ವಿಜಯಪುರ : ಮುಂಬರುವ ಖೇಲೋ ಇಂಡಿಯಾ ಕ್ರೀಡಾಕೂಟವನ್ನು ಕರ್ನಾಟಕದಲ್ಲಿ ಆಯೋಜಿಸಲು ಪ್ರಧಾನಿ ನರೇಂದ್ರ ಮೋದಿ ಒಪ್ಪಿಗೆ ನೀಡಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು....