Sunday, 28th April 2024

ಮೀಡಿಯಾ ಒನ್ ಪರವಾನಗಿ ರದ್ದು ನಿರ್ಧಾರಕ್ಕೆ ಅಸ್ತು

ತಿರುವನಂತಪುರಂ: ಮಲಯಾಳಂ ಸುದ್ದಿ ವಾಹಿನಿ ಮೀಡಿಯಾ ಒನ್ ಪ್ರಸಾರಕ್ಕೆ ನೀಡಿದ ಪರವಾನಗಿ ರದ್ದು ಪಡಿಸುವ ಕೇಂದ್ರ ಸರಕಾರದ ನಿರ್ಧಾರವನ್ನು ಕೇರಳ ಹೈಕೋರ್ಟ್ ಎತ್ತಿ ಹಿಡಿದಿದೆ. ಕೇಂದ್ರ ಗೃಹ ಸಚಿವಾಲಯದ ದಾಖಲೆಗಳನ್ನು ಪರಿಶೀಲಿಸಿದಾಗ ಬೇಹು ಇಲಾಖೆಗಳಿಂದ ಬಂದಿರುವ ಮಾಹಿತಿಗಳು ಚಾನಲ್ ಗೆ ಸುರಕ್ಷತಾ ಪರವಾನಗಿ ನೀಡದೆ ಇರುವ ಸಚಿವಾಲಯದ ನಿರ್ಧಾರವನ್ನು ಸಮರ್ಥಿಸುತ್ತವೆ ಎಂದು ನ್ಯಾ.ಎನ್ ನಗರೇಶ್ ಹೇಳಿದ್ದಾರೆ. ಸಚಿವಾಲಯದ ಕಡತಗಳನ್ನು ನೋಡಿದಾಗ ಸುರಕ್ಷತಾ ಪರವಾನಗಿ ನೀಡುವ ಬಗ್ಗೆ ಇಲಾಖೆ ಬೇಹು ಸಂಸ್ಥೆ ಗಳಿಂದ ಮಾಹಿತಿ ಕೇಳಿತ್ತು. ಅಲ್ಲಿಂದ ಬಂದಿರುವ […]

ಮುಂದೆ ಓದಿ

ನಾಲ್ಕು ವಾರ ಕಳೆದು ಎರಡನೇ ಡೋಸ್ ಪಡೆಯಬಯಸುವವರಿಗೆ ಲಸಿಕೆ ನೀಡಿ: ಕೇರಳ ಹೈಕೋರ್ಟ್

ಕೊಚ್ಚಿ: ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್‌ ಅನ್ನು ನಾಲ್ಕು ವಾರಗಳ ಬಳಿಕ ಪಡೆಯಲು ಅನುಕೂಲವಾಗುವಂತೆ ‘ಕೋವಿನ್’ ಪೋರ್ಟಲ್‌ನಲ್ಲಿ ಬದಲಾವಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ....

ಮುಂದೆ ಓದಿ

ಕೇರಳ ಹೈಕೋರ್ಟ್​ ಮೆಟ್ಟಿಲೇರಿರುವ ಬಿಜೆಪಿ ಅಭ್ಯರ್ಥಿಗಳು

ತಿರುವನಂತಪುರಂ: ಏಪ್ರಿಲ್​ 6ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಲ್ಲಿಸಲಾಗಿದ್ದ ನಾಮಪತ್ರಗಳನ್ನು ಚುನಾವಣಾ ಅಧಿಕಾರಿಗಳು ತಿರಸ್ಕರಿಸಿದ ಕ್ರಮವನ್ನು ಪ್ರಶ್ನಿಸಿ ಭಾನುವಾರ ಕೇರಳ ಹೈಕೋರ್ಟ್​ ಮೆಟ್ಟಿಲೇರಿರುವ ಬಿಜೆಪಿ ಅಭ್ಯರ್ಥಿಗಳು ಚುನಾವಣಾ ಆಯೋಗದ...

ಮುಂದೆ ಓದಿ

ಭಯೋತ್ಪಾದಕ ಕೃತ್ಯ ಕಾಯ್ದೆಗೆ ಚಿನ್ನ ಕಳ್ಳ ಸಾಗಣೆ ಪ್ರಕರಣ ಒಳಪಡುವುದಿಲ್ಲ: ಕೇರಳ ಹೈಕೋರ್ಟ್‌

ಕೊಚ್ಚಿ: ಕಸ್ಟಮ್ಸ್‌ ಕಾಯ್ದೆಯ ವ್ಯಾಪ್ತಿಗೆ ಚಿನ್ನ ಕಳ್ಳ ಸಾಗಣೆ ಬರುವುದರಿಂದ, ಈ ಪ್ರಕರಣವನ್ನು ಭಯೋತ್ಪಾದಕ ಕೃತ್ಯ ಕಾಯ್ದೆಯಡಿ ವ್ಯಾಖ್ಯಾನಿಸಲು ಬರುವುದಿಲ್ಲ’ ಎಂದು ಕೇರಳ ಹೈಕೋರ್ಟ್‌ ಶನಿವಾರ ತಿಳಿಸಿತು....

ಮುಂದೆ ಓದಿ

error: Content is protected !!