Monday, 16th September 2024

ತ್ರಿಶ್ಯೂರಿನಲ್ಲಿ ನಟ ಸುರೇಶ್‌ ಗೋಪಿ, ರಾಹುಲ್‌ ಗಾಂಧಿ ವಯನಾಡಿನಲ್ಲಿ ಮುನ್ನಡೆ

ತಿರುವನಂತಪುರಂ: ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಈ ಬಾರಿ ಕೇರಳದಲ್ಲಿ ಬಿಜೆಪಿ ಖಾತೆ ತೆರೆಯಲಿದೆ ಎನ್ನಲಾಗಿದೆ. ಸದ್ಯ ಬಿಜೆಪಿ ಕೇರಳದ ಒಂದು ಕಡೆ ಲೀಡ್‌ನಲ್ಲಿದೆ. ತ್ರಿಶ್ಯೂರಿನಲ್ಲಿ ಬಿಜೆಪಿ ಅಭ್ಯರ್ಥಿ, ನಟ ಸುರೇಶ್‌ ಗೋಪಿ ಇದೀಗ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದಿಂದ ವಿ.ಎಸ್.ಸುನೀಲ್ ಕುಮಾರ್ ಮತ್ತು ಕಾಂಗ್ರೆಸ್‌ನಿಂದ ಕೆ.ಮುರಳೀಧರನ್ ಕಣಕ್ಕಿಳಿದಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಇಲ್ಲಿ ತೀವ್ರ ಪೈಪೋಟಿ ನಡೆದಿತ್ತು. ಕಾಂಗ್ರೆಸ್‌ ಅಭ್ಯರ್ಥಿ ಟಿ.ಎಸ್.ಪಾರ್ಥಪನ್ 93,633 ಮತಗಳ ಗೆಲುವಿನ ಅಂತರದಿಂದ […]

ಮುಂದೆ ಓದಿ