Thursday, 19th September 2024

ಕುಲಪತಿ ಹುದ್ದೆಯಿಂದ ರಾಜ್ಯಪಾಲರ ತೆಗೆದು ಹಾಕುವ ಸುಗ್ರೀವಾಜ್ಞೆಗೆ ಬೀಳಲಿಲ್ಲ ಅಂಕಿತ

ತಿರುವನಂತಪುರಂ: ವಿವಿಗಳ ಕುಲಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದು ಹಾಕುವ ಸುಗ್ರೀವಾಜ್ಞೆಗೆ ಸಹಿ ಮಾಡಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಸುಗ್ರೀವಾಜ್ಞೆಯನ್ನು ಸಹಿ ಮಾಡದೇ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರು ವಾಪಸ್ ಕಳುಹಿಸಿದ್ದಾರೆ. ಸರ್ಕಾರ ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಕಾನೂನು ತರುವುದನ್ನು ಸ್ಪಷ್ಟಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ಹಿಂದಕ್ಕೆ ಕಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ಅಪ್ರಸ್ತುತ ಎಂದು ಹೇಳಿದ್ದಾರೆ. ಕೇರಳ ವಿಧಾನಸಭೆಯ ಸಭಾಧ್ಯಕ್ಷರು ಮಾತನಾಡಿ, ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್ ಕಳಿಸಿರುವುದು ಅಸ್ವಾಭಾವಿಕವೇನಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಬಾರದೆಂಬ […]

ಮುಂದೆ ಓದಿ

ರಾಜ್ಯಪಾಲರ ವಿರುದ್ದ ಸುಗ್ರೀವಾಜ್ಞೆ ಅಸ್ತ್ರ: ಕೇರಳ ಸಚಿವ ಸಂಪುಟ

ಕೊಚ್ಚಿ: ರಾಜ್ಯಪಾಲರನ್ನು ಕುಲಪತಿ ಹುದ್ದೆಯಿಂದ ತೆಗೆದುಹಾಕಲು ಸುಗ್ರೀವಾಜ್ಞೆ ತರಲು ಕೇರಳ ಸಚಿವ ಸಂಪುಟ ನಿರ್ಧರಿಸಿದೆ. ಕುಲಪತಿಗಳ ಬದಲಿಗೆ ತಜ್ಞರನ್ನು ನೇಮಕ ಮಾಡಲು ಇಂದು ನಡೆದ ಸಚಿವ ಸಂಪುಟದಲ್ಲಿ...

ಮುಂದೆ ಓದಿ

ಒಂದು ದಿನದ ಉಪವಾಸ ಆರಂಭಿಸಿದ ಕೇರಳ ರಾಜ್ಯಪಾಲ

ತಿರುವನಂತಪುರಂ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಬುಧವಾರ ಒಂದು ದಿನದ ಉಪವಾಸ ಆರಂಭಿಸಿದ್ದಾರೆ. ರಾಜ್ಯದಲ್ಲಿ ವರದಕ್ಷಿಣೆ ಪಿಡುಗಿಗೆ ಹಲವಾರು ಮಂದಿ ಮಹಿಳೆಯರು ತುತ್ತಾಗಿರುವ ಪ್ರಕರಣ ಖಂಡಿಸಿ,...

ಮುಂದೆ ಓದಿ