Thursday, 19th September 2024

ಕರ್ನಾಟಕದ ನಾಲ್ವರಿಗೆ ಮಂತ್ರಿಗಿರಿ: 43 ಸಂಸದರ ಪಟ್ಟಿ ಇಂತಿದೆ…

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದ ಪುನರ್​ ರಚನೆ ಬುಧವಾರ ನಡೆಯಲಿದೆ. 43 ಹೊಸ ಹಾಗೂ ಹಳೆಯ ಸಚಿವರು ಸಂಜೆ ಆರು ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕರ್ನಾಟಕದ ಆರು ನಾಯಕರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿದೆ. ಉಡುಪಿ-ಚಿಕ್ಕಮಗಳೂರಿನ ಸಂಸದೆ ಶೋಭಾ ಕರಂದ್ಲಾಜೆ, ಬೀದರ್​ ಬಿಜೆಪಿ ಸಂಸದ ಭಗವಂತ್​ ಖೂಬಾ, ಚಿತ್ರದುರ್ಗದ ಸಂಸದ ಆನೇಕಲ್​ ನಾರಾಯಣ ಸ್ವಾಮಿ ಹಾಗೂ ರಾಜ್ಯಸಭೆ ಸದಸ್ಯ ರಾಜೀವ್​​ ಚಂದ್ರಶೇಖರ್​ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ. ಕೇಂದ್ರ ಸಂಪುಟ ಸೇರಲಿರುವ […]

ಮುಂದೆ ಓದಿ