Saturday, 27th July 2024

ದುರ್ಗಾದೇವಿ, ಸಂತ ಸೇವಾಲಾಲ್ ಜಾತ್ರಾ ಮಹೋತ್ಸವ

ಕೊಲ್ಹಾರ: ಪಟ್ಟಣದಲ್ಲಿ ಬಂಜಾರ ಸಮಾಜದ ವತಿಯಿಂದ ಅತ್ಯಂತ ವಿಜೃಂಭಣೆಯಿಂದ ಸಂತ ಸೇವಾಲಾಲ್ ಹಾಗೂ ದುರ್ಗಾ ದೇವಿ ಜಾತ್ರಾ ಮಹೋತ್ಸವ ಆಚರಿಸಲಾಯಿತು. ಪಟ್ಟಣದ ದಿಗಂಬರೇಶ್ವರ ಮಠದಿಂದ ಪ್ರಮುಖ ವೃತ್ತಗಳ ಮೂಲಕ ಸಂತ ಸೇವಾಲಾಲ್ ಹಾಗೂ ದುರ್ಗಾದೇವಿಯ ಮೂರ್ತಿಗಳ ಮೆರವಣಿಗೆ ನಡೆಯಿತು. ಬಂಜಾರ ಸಮಾಜದ ಮಹಿಳೆಯರು ಶ್ರದ್ಧಾ ಭಕ್ತಿಯಿಂದ ಪೂರ್ಣಕುಂಭದೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂ ಡಿದ್ದರು. ಮೆರವಣಿಗೆಗೆ ಮಾಜಿ ಜಿ ಪಂ ಸದಸ್ಯ ಕಲ್ಲು ದೇಸಾಯಿ, ಪ.ಪಂ ಸದಸ್ಯ ಚನಮಲ್ಲಪ್ಪ ಗಿಡ್ಡಪ್ಪಗೋಳ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಮಹೇಶ ಗಿಡ್ಡಪ್ಪಗೋಳ, […]

ಮುಂದೆ ಓದಿ

ಕೊಲ್ಹಾರಕ್ಕೆ ಜಿ.ಎಂ ರಾಹುಲ್ ರತ್ನಂ ಪಾಂಡೆ ಭೇಟಿ, ಪರಿಶೀಲನೆ

ಕೊಲ್ಹಾರ: ಕೊಲ್ಹಾರ ಪುನರ್ವಸತಿ ಕೇಂದ್ರದಲ್ಲಿ ಯುಕೆಪಿ ವತಿಯಿಂದ ಕೈಗೊಂಡಿರುವ ಹಲವು ಕಾಮಗಾರಿಗಳ ಸ್ಥಳಗಳಿಗೆ ಆರ್ ಅ್ಯಂಡ್ ಆರ್ ನ ಪ್ರಧಾನ ವ್ಯವಸ್ಥಾಪಕ ರಾಹುಲ್ ರತ್ನಂ ಪಾಂಡೆ ಮಂಗಳವಾರ...

ಮುಂದೆ ಓದಿ

ಬಿಲಾವಲ್ ಭುಟ್ಟೋ ಪ್ರತಿಕೃತಿ ಧಹಿಸಿ ಪ್ರತಿಭಟನೆ

ಕೊಲ್ಹಾರ: ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಪಟ್ಟಣದಲ್ಲಿ ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ನೇತೃತ್ವದಲ್ಲಿ...

ಮುಂದೆ ಓದಿ

ಅಂಗನವಾಡಿ ಕೇಂದ್ರದಕ್ಕೆ ತಹಶಿಲ್ದಾರ ಭೇಟಿ, ಪರಿಶೀಲನೆ

ಕೊಲ್ಹಾರ:ತಾಲ್ಲೂಕಿನ ಹಿರೇ ಗರಸಂಗಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಸರಕಾರದಿಂದ ಬರುವ ಸಾಮಾಗ್ರಿಗಳನ್ನು ಸಮರ್ಪಕವಾಗಿ ವಿತರಣೆ ಮಾಡುತ್ತಿಲ್ಲ ಎಂಬ ದೂರು ಬಂದ ಹಿನ್ನೆಲೆಯಲ್ಲಿ ತಹಶಿಲ್ದಾರ ಪಿ ಜಿ ಪವಾರ್...

ಮುಂದೆ ಓದಿ

ಪ್ರವಾದಿಗಳ ಆದರ್ಶ ಸರ್ವಕಾಲಿಕ ಪ್ರಸ್ತುತ: ಸೈಯ್ಯದ ಮೊಹಮ್ಮದ್ ತನ್ವೀರ ಹಾಶ್ಮಿ

ಕೊಲ್ಹಾರ: ಸರ್ವಧರ್ಮ ಸಮನ್ವಯತೆ ಸಾರುವುದೇ ಇಸ್ಲಾಂ ಧರ್ಮದ ತಿರುಳಾಗಿದೆ ಎಂದು ಅಂತರರಾಷ್ಟ್ರೀಯ ಧರ್ಮಗುರು ಸೈಯ್ಯದ ಮೊಹಮ್ಮದ್ ತನ್ವೀರ್ ಹಾಸ್ಮಿ ಹೇಳಿದರು. ತಾಲೂಕಿನ ಕೂಡಗಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ರಸೂಲ್...

ಮುಂದೆ ಓದಿ

error: Content is protected !!