ಕೊಪ್ಪಳ: ಸುಳ್ಳು, ಸುಳ್ಳು, ಸುಳ್ಳು… ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ಅಪರಾಧ ಮಾಡು ಎಂದು ನಾವು ಶಾಸಕ ಮುನಿರತ್ನಗೆ ಹೇಳಿರಲಿಲ್ಲ. ನಮ್ಮ ಸರ್ಕಾರ ಯಾರ ವಿಷಯದಲ್ಲೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು. ಕೊಪ್ಪಳದ ಬಸಾಪೂರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಶಾಸಕ ಮುನಿರತ್ನ ವಿರುದ್ಧ ಮೂರು ಪ್ರಕರಣ ದಾಖಲಾಗಿವೆ. ಈ ಹಿನ್ನೆಲೆ ಕೆಲವು ಶಾಸಕರು, ಸಚಿವರು ಎಸ್ಐಟಿ ರಚಿಸಿ, ತನಿಖೆ ಮಾಡುವಂತೆ ನನಗೆ ಮನವಿ ಕೊಟ್ಟಿದ್ದಾರೆ. ಅವರ […]