ಕೊರಟಗೆರೆ: ಜಾತಿ ಧರ್ಮಗಳನ್ನು ಒಟ್ಟುಗೊಡಿಸಿ ಭಾವೈಕ್ಯತೆಯೋಂದಿಗೆ ಪರಸ್ಪರ ಸೌಹಾರ್ದತೆ ಬೆಳೆಸುವ ಗಣೇಶೋತ್ಸವ ಸಮಾಜದಲ್ಲಿ ಶಾಂತಿ ನಮ್ಮೆದಿಯೊಂದಿಗೆ ನಾಡಿನಲ್ಲಿ ಉತ್ತಮ ಮಳೆ ಬೆಳೆಯೊಂದಿಗೆ ಸಂವೃದ್ದಿ ನೆಲೆಸುವಂತಾಗಲಿ ಎಂದು ಎಲೆರಾಂಪುರ ಕುಂಚಿಟಿರ ಮಹಾಸಂಸ್ಥಾನ ಮಠದ ಡಾ.ಶ್ರೀ ಹನುಮಂತನಾಥಸ್ವಾಮೀಜಿ ತಿಳಿಸಿದರು. ಪಟ್ಟಣದ ಜನತೆಯ ಆರಾಧ್ಯ ದೈವ ಹಾಗೂ ಉದ್ಬವ ಮೂರ್ತಿ ಕಟ್ಟಗಣಪತಿ ದೇವಾಲಯದ ಸಮುದಾಯ ಭವನ ದಲ್ಲಿ ಶ್ರೀ ಕಟ್ಟೆ ಗಣಪತಿ ದೇವಾಲಯ ಅಭಿವೃದ್ದಿ ಟ್ರಸ್ಟ್, ಶ್ರೀ ಕಟ್ಟೆಗಣಪತಿ ಯುವಕ ಮಂಡಲಿ ಹಾಗೂ ಮಹಿಳಾ ಮಂಡಲಿ ಸಹಯೋಗದಲ್ಲಿ 16ನೇ ವರ್ಷದ ಗಣಪತಿ […]
ಕೊರಟಗೆರೆ: ನಾಡಿನ ಪ್ರತಿ ಗ್ರಾಮದಲ್ಲೂ ಗಣೇಶ ಮೂರ್ತಿಯನ್ನು ಕೂರಿಸಿ ಪೂಜಾ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದವು. ಕೊರಟಗೆರೆ ಪಟ್ಟಣದ ಸತ್ಯ ಗಣಪತಿ ಹಾಗೂ ಕಟ್ಟೆ ಗಣಪತಿ ಅದ್ದೂರಿಯಾಗಿ ಪ್ರತಿಷ್ಠಾಪನೆಗೊಂಡಿತು....