Tuesday, 23rd April 2024

ಕೊಟ್ಟೂರು ಹಬ್ಬದ ಪ್ರಯುಕ್ತ ಮೂರು ದಿನ ವಿಶೇಷ ರೈಲು ಸಂಚಾರ

ದಾವಣಗೆರೆ: ಕೊಟ್ಟೂರು ಹಬ್ಬದ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ವಿಶೇಷ ರೈಲನ್ನು ಮಾರ್ಚ್ 6ರಿಂದ 8ರ ತನಕ ಓಡಿಸಲಿದೆ. ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಲಯ ಹೊಸಪೇಟೆ-ದಾವಣಗೆರೆ-ಹೊಸಪೇಟೆ ನಡುವೆ ವಿಶೇಷ ರೈಲನ್ನು ಓಡಿಸಲಿದೆ. ಮುಂಗಡ ಟಿಕೆಟ್ ಕಾಯ್ದಿರಿಸದೇ ಜನರು ಸಂಚಾರ ನಡೆಸಬಹುದಾಗಿದೆ. ಮೂರು ದಿನಗಳು ಮಾತ್ರ ರೈಲು ಹೊಸಪೇಟೆ-ದಾವಣಗೆರೆ-ಹೊಸಪೇಟೆ ನಡುವೆ ಸಂಚಾರ ನಡೆಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕೊಟ್ಟೂರು ಪಟ್ಟಣದಲ್ಲಿ ನಡೆಯುವ ಗುರು ಕೊಟ್ಟೂರೇಶ್ವರ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಮಾರ್ಚ್ 7ರಂದು […]

ಮುಂದೆ ಓದಿ

error: Content is protected !!