Thursday, 25th April 2024

ಲಂಚಕ್ಕೆ ಕೈಯೊಡ್ಡುವ ಅಧಿಕಾರಿಗಳಿಗೆ ಸಚಿವ ಕೆ.ಸಿ.ನಾರಾಯಣಗೌಡ ಎಚ್ಚರಿಕೆ

ಹಾವೇರಿ: ‘ರೇಷ್ಮೆ ಬೆಳಗಾರರಿಂದ ಕೆಲವು ಅಧಿಕಾರಿಗಳು ಲಂಚ ಕೇಳುತ್ತಿದ್ದಾರೆ. ಕಮಿಷನ್‌ ನೀಡದೇ ಇದ್ದರೆ ರೇಷ್ಮೆ ಹುಳು ಸಾಕಾಣಿಕೆ ಮನೆಯನ್ನೇ ಮಂಜೂರು ಮಾಡುತ್ತಿಲ್ಲ. ಅಂಥವರನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ರೇಷ್ಮೆ ಸಚಿವ ಕೆ.ಸಿ.ನಾರಾಯಣಗೌಡ ಎಚ್ಚರಿಕೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಾತನಾಡಿ, ಹನಿ ನೀರಾವರಿ ಸೌಲಭ್ಯಕ್ಕೂ ಕಮಿಷನ್‌ ಕೇಳುತ್ತಿದ್ದಾರೆ. ಇಲಾಖೆಯಲ್ಲಿ ಅನುದಾನ ವಿದ್ದರೂ ಫಲಾನುಭವಿಗಳಿಗೆ ಸಿಗುತ್ತಿಲ್ಲ. ಕಳೆದ ವರ್ಷ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿದ್ದೆ. ಲಂಚ ಕೇಳುವುದು ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಅಮಾನತು ಮಾಡುತ್ತೇನೆ ಎಂದು ಗುಡುಗಿದರು. […]

ಮುಂದೆ ಓದಿ

error: Content is protected !!