Monday, 13th May 2024

ಭೀಕರ ಅಪಘಾತ: ಬೈಕ್‌, ಬಸ್‌ ಸಂಪೂರ್ಣ ಸುಟ್ಟು ಕರಕಲು

ಕೃಷ್ಣಗಿರಿ (ತಮಿಳುನಾಡು): ತಮಿಳುನಾಡಿನ ಕೃಷ್ಣಗಿರಿಯಲ್ಲಿ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಬೈಕ್‌ ಸಂಪೂರ್ಣ ಸುಟ್ಟು ಕರಕಲಾಗಿ ಹೋಗಿದೆ. ಬಸ್‌ ಕೂಡಾ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಕರಕಲಾಗಿದೆ. ತಮಿಳುನಾಡಿನ ಕೃಷ್ಣಗಿರಿ ಬಳಿಯ ಮೆಡಿಕಲ್ ಕಾಲೇಜು ಸಮೀಪ ಭಾನುವಾರ ಈ ಭೀಕರ ಅಪಘಾತ ನಡೆದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಈ ಬಸ್‌ ಎದುರಿನಿಂದ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಮರು ಕ್ಷಣವೇ ಬೈಕ್‌ಗೆ ಬೆಂಕಿ ಹತ್ತಿಕೊಂಡಿದೆ. ಸವಾರರಿಬ್ಬರೂ […]

ಮುಂದೆ ಓದಿ

error: Content is protected !!