ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ, ರಾಜ್ಯದ ಎಲ್ಲಾ ಸಾರಿಗೆ ನೌಕರರು ಬೆಂಗಳೂರಿನಲ್ಲಿ ಗುರುವಾರ ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ಗುರುವಾರ ರಾಜ್ಯದಲ್ಲಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿ ವಿವಿಧ ವಿಭಾಗಗಳ ಸಾರಿಗೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಸಾರಿಗೆ ನೌಕರರ ಜಾಥಾ ಬೆಳಗ್ಗೆ 10 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಆರಂಭವಾಗಲಿದೆ. ಅಲ್ಲಿಂದ ವಿಧಾನಸೌಧದವರೆಗೆ ಸಾರಿಗೆ ನೌಕರರು ಜಾಥಾ ಹೊರಡಲಿದ್ದಾರೆ. ಸಾರಿಗೆ ನೌಕರರ ನಡಿಗೆ- ಸರ್ಕಾರಿ ನೌಕರರಾಗುವ ಕಡೆಗೆ ಎಂಬ ಘೋಷಣೆಯೊಂದಿಗೆ […]
ತುಮಕೂರು: ರಾಜ್ಯ ರಸ್ತೆ ಸಾರಿಗೆ ನಿಗಮದ ತುಮಕೂರು ವಿಭಾಗದಿಂದ ಕಾರ್ಯಾಚರಣೆಯಾಗುತ್ತಿರುವ ತುಮಕೂರು-ಮಧುಗಿರಿ ಹಾಗೂ ತುಮಕೂರು-ಪಾವಗಡ ಮಾರ್ಗದ ಸಾರಿಗೆ ದರವನ್ನು ಪರಿಷ್ಕರಿಸಲಾಗಿದೆ ಎಂದು ನಿಗಮದ ವಿಭಾಗೀಯ ಸಂಚಾರ ನಿಯಂತ್ರಣಾಧಿಕಾರಿ...
ಬೆಂಗಳೂರು/ಶಿರಸಿ: ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಅವರು ಬುಧವಾರ ಬೆಂಗಳೂರಿನ ವಿಕಾಸಸೌಧದ ಕಛೇರಿಯಲ್ಲಿ ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ಮಹಿಳಾ...
ಹುಬ್ಬಳ್ಳಿ: ಸಾಮಾನ್ಯವಾಗಿ ಸಾರಿಗೆ ಬಸ್ಸು ಎಂದ ಕೂಡಲೆ ನಮ್ಮ ಮನಸ್ಸಿನಲ್ಲಿ ಮೂಡುವ ಚಿತ್ರ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕರೆದೊಯ್ಯುವ ಸಾರಿಗೆ ಬಸ್ಸು, ಅದರಲ್ಲಿ ಪ್ರಯಾಣಿಕರ ಸೀಟುಗಳು,...
ಬೆಂಗಳೂರು: ಮೊಬೈಲ್ ಕಾಲರ್ ಟ್ಯೂನ್ ನಿಂದ ಹಿಡಿದು ಸಾರ್ವಜನಿಕ ಪ್ರದೇಶಗಳಲ್ಲಿ ಬ್ಯಾನರ್, ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಕಟಣೆಗಳಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಇಂಥ...