Thursday, 19th September 2024

ಯಾರೂ ಗಾಬರಿಯಾಗಬೇಡಿ, ಗಟ್ಟಿಮುಟ್ಟಾಗಿದ್ದೇನೆ: ವಿಪಕ್ಷ ನಾಯಕ ಸಿದ್ಧರಾಮಯ್ಯ

ಬೆಂಗಳೂರು: ಕಾರು ಹತ್ತುವಾಗ ಮಾಜಿ ಸಿಎಂ ಸಿದ್ಧರಾಮಯ್ಯ ಕುಸಿದು ಬಿದ್ದಿದ್ದಾರೆ ಎಂಬ ಸುದ್ದಿ ಕೇಳಿ ಅನೇಕ ಅಭಿಮಾನಿಗಳು, ಕಾರ್ಯಕರ್ತರು ಗಾಬರಿಗೊಂಡಿದ್ದರು. ಆದರೆ ಯಾರೂ ಗಾಬರಿಯಾಗಬೇಡಿ. ಗಟ್ಟಿಮುಟ್ಟಾಗಿದ್ದೇನೆ ಎಂಬುದಾಗಿ ವಿಪಕ್ಷ ನಾಯಕ ಸಿದ್ಧ ರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ. ನಿತ್ಯ ಅಡ್ಡಾಡುವ ಕಾರು ಬದಲಾ ಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ. ಈಗ ಆರಾಮಾಗಿದ್ದೇನೆ. ಅಂದ ಹಾಗೇ, ಚುನಾವಣೆ ಪ್ರಚಾರಕ್ಕೆ ತೆರಳಿರುವ ಸಿದ್ದರಾಮಯ್ಯ ವಿಜಯಪುರ ಜಿಲ್ಲೆಯ ಕೂಡ್ಲಿಗಿ ಹೆಲಿಪ್ಯಾಡ್ ನಲ್ಲಿ […]

ಮುಂದೆ ಓದಿ