Thursday, 19th September 2024

ಉಗ್ರರ ದಾಳಿಗೆ ಹಿಂದೂ ಶಿಕ್ಷಕಿ ಬಲಿ

ಶ್ರೀನಗರ: ಭಯೋತ್ಪಾದಕರ ದಾಳಿಗೆ ಹಿಂದೂ ಶಿಕ್ಷಕಿಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಶಾಲಾ ಶಿಕ್ಷಕಿ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಮಂಗಳವಾರ ಕುಲ್ಗಾಮ್ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತ್ ಶಿಕ್ಷಕಿಯನ್ನು ಕೆಲವು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಶಿಕ್ಷಕಿ ಮೃತಪಟ್ಟಿದ್ದಾರೆ. ದಾಳಿಯ ನಂತರ, ದಾಳಿಕೋರರನ್ನು ಹಿಡಿಯಲು ಇಡೀ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದಾರೆ. ಆದರೆ […]

ಮುಂದೆ ಓದಿ

ಕುಲ್ಗಾಮ್‌ ಎನ್‌ಕೌಂಟರ್‌: ಜೆಇಎಂ ಭಯೋತ್ಪಾದಕನ ಹತ್ಯೆ

ಕುಲ್ಗಾಮ್‌ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ರಾತ್ರಿಯಿಂದ ಆರಂಭ ವಾಗಿದ್ದ ಎನ್‌ಕೌಂಟರ್‌ನಲ್ಲಿ ಜೈಷ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆಯ ಓರ್ವ ಭಯೋತ್ಪಾದಕನನ್ನು ಹೊಡೆದುರಳಿಸಲಾಗಿದೆ. ಉಗ್ರರೊಂದಿಗಿನ ಜಂಟಿ...

ಮುಂದೆ ಓದಿ

ಅನಂತನಾಗ್‌, ಕುಲ್ಗಾಮ್‌’ನಲ್ಲಿ ಪ್ರತ್ಯೇಕ ಎನ್‌ಕೌಂಟರ್‌: ಆರು ಉಗ್ರರ ಹತ್ಯೆ

ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತನಾಗ್‌ ಹಾಗೂ ಕುಲ್ಗಾಮ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನದ ಇಬ್ಬರು ಸೇರಿ ಜೈಶೆ-ಮೊಹಮ್ಮದ್‌ (ಜೆಇಎಂ) ಸಂಘಟನೆಯ ಆರು ಉಗ್ರರು...

ಮುಂದೆ ಓದಿ

ಕುಲ್ಗಾಂ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನ ಹತ್ಯೆ, ಯೋಧರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದ್ದು. ಇಬ್ಬರು ಯೋಧರು ಗಾಯ ಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಎಸ್‌ಎಫ್ ಬೆಂಗಾವಲು...

ಮುಂದೆ ಓದಿ

ಎಲ್‌ಇಟಿಗೆ ಸೇರಿದ್ದ ಸ್ಥಳೀಯ ಭಯೋತ್ಪಾದಕರ ಶರಣಾಗತಿ

ಕುಲ್ಗಾಮ್: ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಟೋಂಗ್‌ಡೌನುನಲ್ಲಿ ಭದ್ರತಾ ಪಡೆಗಳೊಂದಿಗೆ ಮುಖಾಮುಖಿಯಲ್ಲಿ ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರು, ಶಸ್ತ್ರ ತ್ಯಾಗ ಮಾಡಿ ಶರಣಾಗತರಾಗಿದ್ದಾರೆ. ಕುಲ್ಗಾಂನಲ್ಲಿ...

ಮುಂದೆ ಓದಿ