Friday, 20th September 2024

ಕುಮಾರ್ ವಿಶ್ವಾಸ್, ಬಗ್ಗಾ ವಿರುದ್ಧ ಎಫ್ ಐಆರ್ ವಜಾ

ಪಂಜಾಬ್: ಆಮ್ ಆದ್ಮಿ ಪಕ್ಷದ ಮಾಜಿ ಮುಖಂಡ ಕುಮಾರ್ ವಿಶ್ವಾಸ್ ಮತ್ತು ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಅನ್ನು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದ ಆರೋಪದಲ್ಲಿ ಕುಮಾರ್ ವಿಶ್ವಾಸ್ ವಿರುದ್ಧ ಪಂಜಾಬ್ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು. ಎಪ್ರಿಲ್ ನಲ್ಲಿ ಮೊಹಾಲಿಯಲ್ಲಿ ಬಿಜೆಪಿ ಮುಖಂಡ ಬಗ್ಗಾ ದ್ವೇಷ ಹರಡುವ […]

ಮುಂದೆ ಓದಿ

ಎಎಪಿ ಮಾಜಿ ನಾಯಕ ಕುಮಾರ್ ವಿಶ್ವಾಸ್’ಗೆ ‘ವೈ’ ಶ್ರೇಣಿ ಭದ್ರತೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖಲಿಸ್ತಾನಿ ಎಂದು ಇತ್ತೀಚೆಗೆ ಆರೋಪಿಸಿದ ಎಎಪಿ ಮಾಜಿ ನಾಯಕ ಕುಮಾರ್ ವಿಶ್ವಾಸ್ ಅವರಿಗೆ ಗೃಹ ವ್ಯವಹಾರಗಳ ಸಚಿವಾಲಯ ‘ವೈ’ ಶ್ರೇಣಿ ಭದ್ರತೆ...

ಮುಂದೆ ಓದಿ