Friday, 18th October 2024

ಗುಂಡಿನ ಚಕಮಕಿ: ಉಗ್ರನ ಹತ್ಯೆ, ಯೋಧನಿಗೆ ಗಂಭೀರ ಗಾಯ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಸೇನೆ ಮತ್ತು ಉಗ್ರರ ನಡುವೆ ಮತ್ತೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಉಗ್ರನೊಬ್ಬನನ್ನು ಹೊಡೆದು ರುಳಿಸುವಲ್ಲಿ ಸೇನೆ ಯಶಸ್ವಿ ಆಗಿದ್ದು, ಯೋಧನಿಗೆ ಗಂಭೀರ ಗಾಯಗಳಾಗಿವೆ. ಕುಪ್ವರಾ ಜಿಲ್ಲೆಯ ಕೊವುಟ್‌ ಗ್ರಾಮದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕ ಮೇರೆಗೆ ಸೇನೆ ಮತ್ತು ಪೊಲೀಸರು ಜಂಟೀ ಶೋಧ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಸೇನೆ ಮೇಲೆ ಉಗ್ರರು ಏಕಾಏಕಿ ದಾಳಿ ನಡೆಸಿದ್ದರು. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಒಬ್ಬರು ಯೋಧನಿಗೆ ಗಾಯಗಳಾಗಿವೆ. ಘಟನೆಯಲ್ಲಿ ಉಗ್ರನನ್ನು ಹೊಡೆದುರುಳಿಸುವಲ್ಲಿ […]

ಮುಂದೆ ಓದಿ

ನಾಲ್ವರು ಭಯೋತ್ಪಾದಕರ ಹತ್ಯೆ

ಕುಪ್ವಾರಾ: ಜಮ್ಮು-ಕಾಶ್ಮೀರ ಕುಪ್ವಾರಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಯೋಧರು ಮತ್ತೊಂದು ಭರ್ಜರಿ ಬೇಟೆಯಾಡಿದ್ದಾರೆ. ಪಾಕ್​ ಆಕ್ರಮಿತ ಕಾಶ್ಮೀರದಿಂದ ಭಾರತಕ್ಕೆ ನುಸುಳಲು ಪ್ರಯತ್ನ ಪಟ್ಟ ನಾಲ್ವರು ಭಯೋ ತ್ಪಾದಕರನ್ನು...

ಮುಂದೆ ಓದಿ

ಎರಡು ಪ್ರತ್ಯೇಕ ಎನ್ಕೌಂಟರ್‌: ಮೂವರು ಉಗ್ರರು ಹತ

ಶ್ರೀನಗರ: ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್‍ನಲ್ಲಿ ಮೂವರು ಉಗ್ರರನ್ನು ಹೊಡೆದುರು ಳಿಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಹತರಾದ ಉಗ್ರರ ಸಂಖ್ಯೆ ಏಳಕ್ಕೆ ತಲುಪಿದೆ....

ಮುಂದೆ ಓದಿ