Friday, 25th October 2024

ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ನಟಿ ರಚಿತಾ ರಾಮ್ ಭೇಟಿ

ಉಳ್ಳಾಲ: ಸ್ಯಾಂಡಲ್‌ವುಡ್‌ನ ಡಿಂಪಲ್ ಬೆಡಗಿ, ನಟಿ ರಚಿತಾ ರಾಮ್ ಅವರು ಬುಧ ವಾರ ಮಂಗಳೂರು ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಹೊಸ ಚಿತ್ರಗಳಾದ ಮ್ಯಾಟ್ನಿ, ಬ್ಯಾಡ್ ಮ್ಯಾನರ್ಸ್ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು. ‘ಸ್ನೇಹಿತರನೇಕರು ಕೊರಗಜ್ಜ ದೈವದ ಕಾರಣೀಕದ ಬಗ್ಗೆ ತಿಳಿಸಿದ್ದರು. ಹಾಗಾಗಿ ಇಲ್ಲಿಗೆ ಬರಬೇಕು ಅನ್ನಿಸಿತು. ಕೊರಗಜ್ಜನ‌ ಕ್ಷೇತ್ರವು ಪ್ರಾಕೃತಿಕ ಸೌಂದರ್ಯದಿಂದ‌ ಕೂಡಿದ್ದು, ತುಂಬಾ ಚೆನ್ನಾಗಿದೆ. ಮುಂದಿನ ಜೂನ್ ತಿಂಗಳಲ್ಲಿ ತೆರೆ ಕಾಣಲಿರುವ ಮ್ಯಾಟ್ನಿ ಮತ್ತು ಬ್ಯಾಡ್ ಮ್ಯಾನರ್ಸ್ […]

ಮುಂದೆ ಓದಿ