Monday, 16th September 2024

ಬಿಷ್ಣೋಯಿ ಗ್ಯಾಂಗ್‌ನಿಂದ ಸಲ್ಮಾನ್ ಹತ್ಯೆಗೆ ಸಂಚು ನಡೆದಿತ್ತು..!

ನವದೆಹಲಿ: ಜೈಲು ಪಾಲಾಗಿರುವ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯಿ ಸೂಚನೆ ಮೇರೆಗೆ ನಟ ಸಲ್ಮಾನ್ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಪಂಜಾಬ್‌ ಡಿಜಿಪಿ ಮಾಹಿತಿ ನೀಡಿದ್ದಾರೆ. ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಹೊಣೆಯನ್ನು ಇದೇ ಬಿಷ್ಣೋಯಿ ಗ್ಯಾಂಗ್‌ ಹೊತ್ತುಕೊಂಡಿದೆ. ಮೂಸೆವಾಲಾ ಕೊಲೆ ಆರೋಪಿ ಕಪಿಲ್ ಪಂಡಿತ್‌ನ ಪ್ರಾಥಮಿಕ ತನಿಖೆಯಲ್ಲಿ ಈ ಸ್ಟೋಟಕ ಮಾಹಿತಿ ಬಹಿರಂಗಗೊಂಡಿದೆ. ಸಲ್ಮಾನ್ ಖಾನ್ ಹತ್ಯೆ ನಡೆಸಲು ಬಿಷ್ಣೋಯಿ ಗ್ಯಾಂಗ್ ನನ್ನನ್ನು ಸಂಪರ್ಕಿಸಿತ್ತು ಎಂದು ಕಪಿಲ್‌ ಪಂಡಿತ್‌ ಹೇಳಿಕೆ ನೀಡಿದ್ದಾನೆ ಎಂದು ಡಿಜಿಪಿ […]

ಮುಂದೆ ಓದಿ