Friday, 20th September 2024

ಮಮತಾ ಸಂಪುಟದ ಇನ್ನೊಂದು ವಿಕೆಟ್‌ ಪತನ: ಲಕ್ಷ್ಮಿ ರತನ್ ಶುಕ್ಲಾ ರಾಜೀನಾಮೆ

ಕೋಲ್ಕತಾ: ಯುವ ಸೇವೆಗಳು ಮತ್ತು ಕ್ರೀಡಾ ಇಲಾಖೆ ರಾಜ್ಯ ಸಚಿವ ಲಕ್ಷ್ಮಿ ರತನ್ ಶುಕ್ಲಾ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ದ್ದಾರೆ. ಈ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಆಘಾತ ಎದುರಾಗಿದೆ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ತೃಣಮೂಲ ಕಾಂಗ್ರೆಸ್ ಪಕ್ಷ ತೊರೆಯುತ್ತಿರುವ ಮುಖಂಡರ ಪಟ್ಟಿ ಬೆಳೆಯು ತ್ತಿದ್ದು, ಇದೀಗ ಪಶ್ಚಿಮ ಬಂಗಾಳದ ಯುವ ಸೇವೆಗಳು ಮತ್ತು ಕ್ರೀಡಾ ಇಲಾಖೆ ರಾಜ್ಯ ಸಚಿವರಾಗಿದ್ದ ಲಕ್ಷ್ಮಿ ರತನ್ ಶುಕ್ಲಾ ಸೇರ್ಪಡೆಯಾಗಿದ್ದಾರೆ. ಮಾಜಿ ಕ್ರಿಕೆಟಿಗ ಕೂಡ […]

ಮುಂದೆ ಓದಿ