Saturday, 21st September 2024

ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ : ಸಿಪಿಎಂ ಪಕ್ಷದಿಂದ ಭರ್ಜರಿ ಗೆಲುವು ಸಾಧಿಸಿ, ಕೇರಳದಲ್ಲಿ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಕೇರಳದ ಸಿಎಂ ಆಗಿ ಗುರುವಾರ ಎರಡನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದರು. ಕೇರಳದ ತಿರುವನಂತಪುರಂ ನಲ್ಲಿ ನಡೆದ ಸರಳ ಸಮಾರಂಭದಲ್ಲಿ, ಕೇರಳ ರಾಜ್ಯಪಾಲ ಆರೀಫ್ ಮೊಹ್ಮದ್ ಖಾನ್ ಅವರಿಂದ, ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು. ಅಂದ ಹಾಗೇ, ಪಿಣರಾಯಿ ವಿಜಯನ್ ಅವರ ಸಿಪಿಎಂ ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗವು ವಿಧಾನಸಭಾ ಚುನಾವಣೆ ಯಲ್ಲಿ ಭರ್ಜರಿ […]

ಮುಂದೆ ಓದಿ

ಕಾಸರಗೋಡು ಜಿ.ಪಂ ಚುನಾವಣೆ: ಎಲ್’ಡಿ.ಎಫ್ ಪಟ್ಟಿ ಅಂತಿಮ

ಕಾಸರಗೋಡು : ಜಿಲ್ಲಾ ಪಂಚಾಯತ್’ಗೆ ಡಿ.14ರಂದು ನಡೆಯಲಿರುವ ಚುನಾವಣೆಯಲ್ಲಿ ಎಲ್ ಡಿ ಎಫ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದೆ. ಸಿಪಿಐಎಂ ಹತ್ತು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಸಿಪಿಐ 3, ಕೇರಳ...

ಮುಂದೆ ಓದಿ