ಬೆಂಗಳೂರು: ಚಿರತೆಯು ಹೊಸೂರು ರಸ್ತೆಯ ಕೂಡ್ಲು ಗೇಟ್ ಬಳಿ ಪ್ರತ್ಯಕ್ಷವಾಗಿದ್ದು ನಗರದ ವಸತಿ ಪ್ರದೇಶದಲ್ಲಿ ಕಾಣಿಸಿಕೊಂಡಿದೆ ಎಂದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. ಚಿರತೆ ಓಡಾಟ ಕಂಡು ಸ್ಥಳೀಯ ನಿವಾಸಿಗಳು ಬೆಚ್ಚಿಬಿದ್ದಿದ್ದು, ದಾಮೋದರ್ ರೆಡ್ಡಿ ಎನ್ನುವರ ಮನೆ ಬಳಿ ಚಿರತೆ ಕಾಣಿಸಿಕೊಂಡಿದೆ. ನಾಯಿಗಳು ಚಿರತೆ ಯನ್ನು ಅಟ್ಟಾಡಿಸಿಕೊಂಡು ಹೋಗಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಪ್ರತ್ಯಕ್ಷವಾಗಿರುವ ಈ ಬಗ್ಗೆ ಮಾಹಿತಿ ಬಂದಿರುವುದರಿಂದ ಎಲ್ಲಾ ಸಾರ್ವಜನಿಕರು ತಡವಾಗಿ ಓಡಾಡುವುದನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ. ಬೊಮ್ಮನಹಳ್ಳಿ, ಎಚ್ಎಸ್ಆರ್ ಹಾಗೂ ಬಿಟಿಎಂ […]
ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬೆಂಡೆಕೆರೆ ಗ್ರಾಮದಲ್ಲಿ ಚಿರತೆ ಒಬ್ಬ ವ್ಯಕ್ತಿಯ ಮೇಲೆ ದಾಳಿ ಮಾಡಿದೆ. ಅದೃಷ್ಟವಶಾತ್ ಚಿರತೆಯನ್ನು ವ್ಯಕ್ತಿ ಕೊಂದು ಪ್ರಾಣಾಪಾಯದಿಂದ...