Friday, 20th September 2024

HD Kumaraswamy

HD Kumaraswamy: ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯಲ್ಲ, ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ಎಚ್‌ಡಿಕೆ

ಬೆಂಗಳೂರು: ಮಾನವ ಸರಪಳಿ ಮಾಡಿದರೆ ಪ್ರಜಾಪ್ರಭುತ್ವ (Democracy) ಉಳಿಯುತ್ತದೆಯೇ ಎಂದು ಕಾಂಗ್ರೆಸ್‌ (Congress) ಸರಕಾರವನ್ನು ಪ್ರಶ್ನಿಸಿರುವ ಕೇಂದ್ರ ಭಾರಿ ಕೈಗಾರಿಕೆ ಸಚಿವ ಎಚ್‌ಡಿ ಕುಮಾರಸ್ವಾಮಿ (Central Minister HD Kumaraswamy) ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಿಸಿ ನೈಜ ಪ್ರಜಾಪ್ರಭುತ್ವ ಸರಪಳಿಯನ್ನು ಗಟ್ಟಿಗೊಳಿಸಿ ಎಂದು ಪಂಥಾಹ್ವಾನ ನೀಡಿದ್ದಾರೆ. ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸರಕಾರಕ್ಕೆ […]

ಮುಂದೆ ಓದಿ