Saturday, 27th July 2024

ತಮಿಳು ಕೈದಿಗಳಿಗೆ ಬೆದರಿಕೆ: ಶ್ರೀಲಂಕಾ ಸಚಿವರ ರಾಜೀನಾಮೆ

ಕೋಲಂಬೋ: ತಮಿಳು ಕೈದಿಗಳಿಗೆ ಮಂಡಿಯೂರುವಂತೆ ಹಾಗೂ ಗನ್​ ಪಾಯಿಂಟ್​ನಿಂದ ಬೆದರಿಕೆ ಹಾಕಿದ ಆರೋಪದ ಅಡಿಯಲ್ಲಿ ಶ್ರೀಲಂಕಾದ ಕಾರಾಗೃಹ ಸಚಿವ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾರಾಗೃಹ ನಿರ್ವಹಣೆ ಹಾಗೂ ಕೈದಿಗಳ ಪುನರ್ವಸತಿ ರಾಜ್ಯ ಸಚಿವ ಲೋಹನ್​​ ರತ್ವಟ್ಟೆ ಘಟನೆಗೆ ನಿಷ್ಕಾಳಜಿಯೇ ಕಾರಣ ಎಂಬುದನ್ನು ಒಪ್ಪಿಕೊಂಡಿದ್ದಾರೆ ಹಾಗೂ ರಾಜೀನಾಮೆಯನ್ನೂ ನೀಡಿದ್ದಾರೆ ಎಂದು ಶ್ರೀಲಂಕಾ ಅಧ್ಯಕ್ಷೀಯ ಕಚೇರಿ ಮಾಹಿತಿ ನೀಡಿದೆ. ಶ್ರೀಲಂಕಾ ರಾಷ್ಟ್ರಪತಿ ಗೋಟಬಯ ರಾಜಪಕ್ಸೆ ರತ್ವಟ್ಟೆ ರಾಜೀನಾಮೆ ಅಂಗೀಕರಿಸಿದ್ದಾರೆ. ಇಟಲಿ ಪ್ರವಾಸದಲ್ಲಿರುವ ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಕೂಡಲೇ ಸಚಿವ […]

ಮುಂದೆ ಓದಿ

error: Content is protected !!