Thursday, 19th September 2024

ಇಂದಿನಿಂದ ಎರಡನೇ ಹಂತದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ಕರ್ನಾಟಕದಲ್ಲಿ ಇದೇ ಏ.27ಕ್ಕೆ ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ದಿನದಿಂದ ದಿನಕ್ಕೆ ಕಾವು ಏರುತ್ತಿರುವ ಮಧ್ಯೆಯೇ ಎರಡನೇ ಹಂತದ 14 ಕ್ಷೇತ್ರಗಳಿಗೆ ಶುಕ್ರವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಚುನಾವಣೆ ಘೋಷಣೆಯಾಗಿ, ಅಭ್ಯರ್ಥಿಗಳು ಆಖೈರಾದ ಬಳಿಕವೂ ಕಾಂಗ್ರೆಸ್-ಬಿಜೆಪಿಯಲ್ಲಿ ಅತೃಪ್ತಿ-ಬಂಡಾಯ ಶಮನ ವಾಗಿಲ್ಲ. ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ಕೈತಪ್ಪಿದವರು, ಅಭ್ಯರ್ಥಿ ಜತೆ ಕಾಣಿಸಿಕೊಂಡಿಲ್ಲ. ಪ್ರಚಾರದಲ್ಲೂ ಭಾಗಿಯಾಗುತ್ತಿಲ್ಲ. ಕೆಲವು ಕ್ಷೇತ್ರಗಳಲ್ಲಿ ಬಂಡಾಯ ಬಿರುಸುಗೊಳ್ಳುತ್ತಿದ್ದರೆ, ಅತೃಪ್ತರು ಒಳೇಟು ಕೊಡಲಿದ್ದಾರೆಯೇ ಎಂಬ ಆತಂಕ ನಾಯಕರಲ್ಲಿ ಮೂಡಿದೆ. ಕರಾವಳಿಯ ಉತ್ತರ ಕನ್ನಡ, ಮಲೆನಾಡಿನ […]

ಮುಂದೆ ಓದಿ