ಕಲಬುರಗಿ: ಕಲಬುರಗಿ ಹಾಗೂ ಜಿಲ್ಲೆಯ ಸುತ್ತಮುತ್ತಲಿನ ಜಿಲ್ಲೆಗಳ ಅನುಕೂಲಕ್ಕಾಗಿ ಕಲಬುರಗಿ ವಿಮಾನ ನಿಲ್ದಾಣದಿಂದ ಹಲವು ಲೋಹದ ಹಕ್ಕಿಗಳು ಬೇರೆ ಬೇರೆ ರಾಜ್ಯಗಳಿಗೆ ಹಾರಾಡುವಂತೆ ನಮ್ಮ ಸರ್ಕಾರ ಮಾಡುತ್ತಿದೆ ಎಂದು ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಹೇಳಿ ದರು. ಸೋಮವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಗೋವಾ-ಹೈದ್ರಾಬಾದ ವಯಾ ಕಲಬುರಗಿ ಏರಲೈನ್ಸ್ ಏರ್ ವಿಮಾನ ಹಾರಾಟವನ್ನು ಕೇಕ್ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ನಮ್ಮ ಕಲಬುರಗಿ ಜಿಲ್ಲೆಯ ವೃದ್ಧರು, ರೋಗಿಗಳು ತುರ್ತು ಚಿಕಿತ್ಸೆಗಾಗಿ ಹೈದ್ರಾಬಾದಿಗೆ ಹಾಗೂ ಹೈದ್ರಾಬಾದಿನಿಂದ ಬೆಂಗಳೂರಿಗೆ […]
ಬೆಂಗಳೂರು: ಕೆ.ಆರ್.ಎಸ್. ಬಿರುಕು ಬಿಟ್ಟರೆ ಸಂಸದೆ ಸುಮಲತಾ ಅವರನ್ನೇ ಅಡ್ಡ ಮಲಗಿಸಬೇಕು ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಂಸದೆ ಸುಮಲತಾ ಅಂಬರೀಷ್ ತಿರುಗೇಟು ನೀಡಿದ್ದಾರೆ....
ದಿಶಾ ಸಭೆಯಲ್ಲಿ ಸಂಸದ ದೇವೇಂದ್ರಪ್ಪ, ಸಂಗಣ್ಣ ಕರಡಿ ಸೂಚನೆ ವಿಶ್ವವಾಣಿ ಸುದ್ದಿಮನೆ, ಬಳ್ಳಾರಿ ಜಿಲ್ಲೆಯಲ್ಲಿರುವ ಸರಕಾರಿ ಶಾಲೆಗಳಲ್ಲಿನ ಶೌಚಾಲಯಗಳ ಸದ್ಯದ ಸ್ಥಿತಿಗತಿ ಹಾಗೂ ಆಗಬೇಕಾಗಿರುವ ಕಾರ್ಯಗಳ ಕುರಿತ ಸಮಗ್ರ...