ಮಡಿಕೇರಿ: ತಂದೆ ತಾಯಿಯರ ಯೋಗ ಕ್ಷೇಮ ನೋಡಿಕೊಳ್ಳದ ಕಾರಣ ಮಗಳ ಹೆಸರಿನಲ್ಲಿದ್ದ ಆಸ್ತಿಯನ್ನು ಉಪ ವಿಭಾಗಧಿಕಾರಿ ಅವರ ನ್ಯಾಯಾಲಯ ತಾಯಿಗೆ ವಾಪಸ್ ಕೊಡಿಸಿದೆ. ಕುಶಾಲನಗರ ತಾಲ್ಲೂಕಿನ ಬೊಳ್ಳೂರು ಗ್ರಾಮದ ಬಿ.ಎಸ್.ಜಾನಕಿ ತಮ್ಮ ಹೆಸರಿನಲ್ಲಿ 0.15 ಎಕ್ರೆ ಆಸ್ತಿ ಹೊಂದಿದ್ದರು. ಅವರಿಂದ ಅವರ ಎರಡನೇ ಮಗಳಾದ ಜಯಲಕ್ಷಿ ಬಿ.ಎಸ್ ದಾನಪತ್ರದ ಮೂಲಕ ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದರು. ನಂತರದ ದಿನಗಳಲ್ಲಿ ಪೋಷಕರ ಯೋಗ ಕ್ಷೇಮ ನೋಡಿಕೊಳ್ಳದೆ ನಿರ್ಲಕ್ಷಿಸಿದರು. ಇದರಿಂದ ನೊಂದ ಪೋಷಕರು ಇವರು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗೆ ಅರ್ಜಿ […]
ಮಡಿಕೇರಿ: ಮಡಿಕೇರಿಯಲ್ಲಿ ಫೆಬ್ರವರಿ 3 ರಿಂದ 6 ರವರೆಗೆ ಫಲಪುಷ್ಪ ಪ್ರದರ್ಶನ ಮತ್ತು ವೈನ್ ಉತ್ಸವ ಆಯೋಜನೆ ಮಾಡಲಾಗಿದೆ. ರಾಜ ಸೀಟಿನಲ್ಲಿ ಈ ಪ್ರದರ್ಶನ ನಡೆಯಲಿದೆ. ಜಿಲ್ಲಾಡಳಿತ,...
ಕೊಡಗು: ಮಡಿಕೇರಿ ತಾಲೂಕಿನ ಹಲವೆಡೆ ಮಂಗಳವಾರ ಲಘು ಭೂಕಂಪನ ಸಂಭವಿಸಿದ್ದು, ಸುಳ್ಯ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದ ಅನುಭವ ಆಗಿದೆ. ಜನತೆ ಬೆಚ್ಚಿ ಬಿದ್ದಿದ್ದಾರೆ. ಕೊಡಗು ಜಿಲ್ಲೆಯ...
ಇದು ನರಬಕ್ಷಕ ಹುಲಿ ಎಂಬ ಅರಣ್ಯಾಧಿಕಾರಿಗಳ ಹೇಳಿಕೆಗೆ ಗ್ರಾಮಸ್ಥರ ವಿರೋಧ ಹುಲಿ ದಾಳಿ ಪ್ರದೇಶಗಳಲ್ಲಿ ಉದ್ವಿಗ್ನ ವಾತಾವರಣ ವಿಶೇಷ ವರದಿ: ಅನಿಲ್ ಎಚ್.ಟಿ. ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ...