ಚನ್ನೈ: ತಂಜಾವೂರು ವಿದ್ಯಾರ್ಥಿ ಸಾವಿನ ಪ್ರಕರಣ CBIಗೆ ವರ್ಗಾವಣೆ ಮಾಡುವುದರ ಬಗ್ಗೆ ಮದ್ರಾಸ್ ಹೈಕೋರ್ಟ್ ನಿಂದ ಆದೇಶ ಹೊರಡಿಸಿದೆ. ತಮಿಳುನಾಡಿನ ತಂಜಾವೂರಿನಲ್ಲಿ 12ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವರ್ಗಾಯಿಸುವಂತೆ ಕೋರಿ ಬಾಲಕಿಯ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೀಠ ನಡೆಸಿತು. ಪೊಲೀಸರು ಮತ್ತೊಂದು ವಿಡಿಯೋ ಜೊತೆಗೆ ವಿದ್ಯಾರ್ಥಿಯ ಮರಣದಂಡನೆ ಹೇಳಿಕೆಯನ್ನು ಸೋರಿಕೆ ಮಾಡಿದ್ದಾರೆ. ಹೀಗಾಗಿ, ಆತ್ಮಹತ್ಯೆ ಪ್ರಕರಣವನ್ನು […]
ಚೆನ್ನೈ: ಮದ್ರಾಸ್ ಹೈಕೋರ್ಟ್, ವಾಟ್ಸಾಪ್ ಗ್ರೂಪ್ ಸದಸ್ಯರು ಮಾಡುವ ಪೋಸ್ಟ್ ಗಳಿಗೆ ಅಡ್ಮಿನ್ ಹೊಣೆಗಾರನಾಗಿರುವುದಿಲ್ಲ ಎಂದು ಆದೇಶ ನೀಡಿದೆ. ಸದಸ್ಯರ ಪೋಸ್ಟ್ ಗಳಿಗೆ ವಾಟ್ಸಾಪ್ ಗ್ರೂಪ್ ಅಡ್ಮಿನ್...
ಚೆನ್ನೈ: ತಮಿಳುನಾಡು ಮಾಜಿ ಸಿಎಂ ದಿವಂಗತ ಜೆ.ಜಯಲಲಿತಾ ಅವರ ಪೋಯಸ್ ಗಾರ್ಡನ್ ನಿವಾಸವನ್ನು ಸ್ವಾಧೀನಪಡಿಸಿಕೊಂಡಿದ್ದ ರಾಜ್ಯ ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಬುಧವಾರ ರದ್ದು ಗೊಳಿಸಿದೆ. ಈ ಮೂಲಕ ಜಯಲಲಿತಾ...
ಚೆನ್ನೈ: ದೀರ್ಘ ಸಮಯದವರೆಗೆ ಜೊತೆಯಾಗಿ ಬದುಕು(ಲಿವಿಂಗ್ ಟುಗೆದರ್) ಸಾಗಿಸುವವರಿಗೆ ಯಾವುದೇ ವೈವಾಹಿಕ ಹಕ್ಕು ಇಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. ಕೊಯಮತ್ತೂರಿನ ಆರ್ ಕಲೈಸೆಲ್ವಿ ಎಂಬವರು...
ಚೆನ್ನೈ: ಚುನಾವಣಾ ಆಯೋಗದಂತೆ ಕೇಂದ್ರ ತನಿಖಾ ದಳ ಸಹ ಸ್ವಾಯತ್ತವಾಗಿ ಕೆಲಸ ಮಾಡಬೇಕೆಂದು ಮದ್ರಾಸ್ ಹೈಕೋರ್ಟ್ನ ಮದುರೈ ಪೀಠ ತಿಳಿಸಿದೆ. ರಾಮನಾಥಪುರಂ ಜಿಲ್ಲೆಯಲ್ಲಿ ಜರುಗಿದ ವಂಚನೆಯ ಪ್ರಕರಣದ ವಿಚಾರಣೆ...
ನವದೆಹಲಿ: ಮೇ.2ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ನಡೆಯುವ ಎಲ್ಲಾ ವಿಜಯೋತ್ಸವ ಸಂಭ್ರಮಾಚರಣೆಗೆ ಕೇಂದ್ರ ಚುನಾವಣಾ ಆಯೋಗ ಬ್ರೇಕ್ ಹಾಕಿದೆ. ಮದ್ರಾಸ್ ಹೈಕೋರ್ಟ್ ನ್ಯಾಯಪೀಠ ಚುನಾವಣಾ ಆಯೋಗಕ್ಕೆ ತರಾಟೆಗೆ...
ನವದೆಹಲಿ: ಕರೋನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿ ನಡುವೆಯೂ ಹೇಗೆ ನೀವು ಪ್ರಚಾರಕ್ಕೆ ಅನುಮತಿ ನೀಡಿದ್ದೀರಿ. ನೀವೇನು ಅನ್ಯಗ್ರಹದಲ್ಲಿ ಇದ್ದೀರಾ ಎಂದು ಮದ್ರಾಸ್ ಹೈಕೋರ್ಟ್ ಕೇಂದ್ರ ಚುನಾವಣಾ ಆಯೋಗವನ್ನು...