Thursday, 19th September 2024

Bagalkot story: ಭ್ರೂಣಹತ್ಯೆಗೆ ಬೀಳದ ಕಡಿವಾಣ

ಅಭಿಷೇಕ ಪಾಟೀಲ ಬಾಗಲಕೋಟೆ ಕಾನೂನಿಗೂ ಬಗ್ಗದೆ ಮುಂದುವರಿದ ದಂಧೆ ಸ್ಕ್ಯಾನಿಂಗ್ ಕೇಂದ್ರಕ್ಕೆ ಬೀಗಮುದ್ರೆ ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರದಲ್ಲಿ ಮಹಾರಾಷ್ಟ್ರದ ಸೋನಾಲಿ ಭ್ರೂಣ ಹತ್ಯೆಗೆ ಬಲಿಯಾದ ಪ್ರಕರಣ ಮಾಸುವ ಮುನ್ನವೇ ಅದೇ ಪಟ್ಟಣದಲ್ಲಿ ಭ್ರೂಣ ಹತ್ಯೆಯ ಪ್ರಕರಣಗಳು ಬೆಳಕಿಗೆ ಬಂದಿರುವುದು ಆತಂಕಕಾರಿ ವಿಷಯವಾಗಿದ್ದು, ಇದಕ್ಕೆ ಕಡಿವಾಣವೇ ಇಲ್ಲವಾ ಎಂಬ ಪ್ರಶ್ನೆಗಳು ಸಾರ್ವಜನಿಕರಲ್ಲಿ ಮೂಡುತ್ತಿದೆ. ಕಳೆದ ಎರಡು ತಿಂಗಳ ಹಿಂದೆ ಇದೇ ಮಹಾಲಿಂಗಪುರದಲ್ಲಿ ಮಾಜಿ ಆಯಾ ಒಬ್ಬಳು ಭ್ರೂಣಹತ್ಯೆ ಪ್ರಕರಣದಲ್ಲಿ ತೊಡಗಿರುವುದು ಬೆಳಕಿಗೆ ಬಂದಿತ್ತು. ಈ ಸಂದರ್ಭದಲ್ಲಿ ಜಿಲ್ಲಾಡಳಿತ ಹಾಗೂ […]

ಮುಂದೆ ಓದಿ

maharashtra road accident

Road Accident: ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರ ಪುತ್ರನ ಅವಾಂತರ! ಹತ್ತಾರು ವಾಹನಗಳಿಗೆ ಆಡಿ ಕಾರು ಗುದ್ದಿಸಿ ಪರಾರಿ

Maharashtra road accident: ಮಹಾರಾಷ್ಟ್ರ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಅವರ ಪುತ್ರ ಸಂಕೇತ್ ಬವಾಂಕುಲೆ, ಸೋಮವಾರ ನಾಗ್ಪುರದಲ್ಲಿ ರಸ್ತೆ ಅಪಘಾತಕ್ಕೆ...

ಮುಂದೆ ಓದಿ

Viral video

Viral Video: ಮತ್ತೊರ್ವ ಆಟೋ ಚಾಲಕನ ಪುಂಡಾಟ- ಕುಡಿದ ಮತ್ತಿನಲ್ಲಿ ಯುವತಿಗೆ ಕಿರುಕುಳ; ಟ್ರಾಫಿಕ್‌ ಪೊಲೀಸ್‌ಗೆ ಕಪಾಳಮೋಕ್ಷ-ವಿಡಿಯೋ ಇದೆ

Viral Video: ಮಹಾರಾಷ್ಟ್ರದ ಉಲ್ಹಾಸ್‌ನಗರದಲ್ಲಿ ಈ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ ಟ್ರಾಫಿಕ್ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಕಂಡು...

ಮುಂದೆ ಓದಿ