Monday, 16th September 2024

ಗಡಿ ವಿವಾದ: ಕನ್ನಡ ಪರ ಸಂಘಟನೆಯ ಸದಸ್ಯರ ಬಂಧನ

ಬೆಂಗಳೂರು: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆ ಮಹಾರಾಷ್ಟ್ರದ ವಿರುದ್ಧ ಬೆಂಗಳೂರಿನ ಗಾಂಧಿನಗರ ದಲ್ಲಿರುವ ಮಹಾರಾಷ್ಟ್ರ ಬ್ಯಾಂಕ್ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಲಾಗಿದೆ. ಈ ಮಧ್ಯೆ ಪ್ರತಿಭಟನೆ ನಡೆಸಿದ ಕನ್ನಡ ಪರ ಸಂಘಟನೆಯ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮ ಕರ್ನಾಟಕ ಸೇನೆಯಿಂದ ಮಹಾರಾಷ್ಟ್ರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಪೊಲಿಸರು ಪ್ರತಿಭಟನಾ ಕಾರರನ್ನು ಬಂಧಿಸಿ, ಬಸ್‌ಗಳಲ್ಲಿ ಕರೆದೊಯ್ದಿದ್ದಾರೆ. ಕಳೆದ ಬುಧವಾರ ಮುಂಬೈನ ಪೊವೈ ಪ್ರದೇಶದಲ್ಲಿ ಕರ್ನಾಟಕ ಬ್ಯಾಂಕ್ ಮುಂದೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಕಾರ್ಯಕರ್ತರು […]

ಮುಂದೆ ಓದಿ

ಗಡಿವಿವಾದ ಇತ್ಯರ್ಥಕ್ಕೆ ಪ್ರಧಾನಿ ಮಧ್ಯ ಪ್ರವೇಶಿಸಲಿ: ಅಜಿತ್ ಪವಾರ್

ಮುಂಬೈ: ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ದೀರ್ಘಕಾಲದಿಂದ ಇರುವ ಗಡಿವಿವಾದವನ್ನು ಇತ್ಯರ್ಥಪಡಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಬೇಕು’ ಎಂದು ಎನ್‌ಸಿಪಿ ನಾಯಕ,...

ಮುಂದೆ ಓದಿ

ಯಾವುದೇ ವಿವಾದ ಸಂಘರ್ಷದಿಂದ ಬಗೆಹರಿಯಲ್ಲ: ಜಿ.ಸಿ ಚಂದ್ರಶೇಖರ್

ನವದೆಹಲಿ: ಯಾವುದೇ ವಿವಾದ ಸಂಘರ್ಷದಿಂದ ಬಗೆಹರಿಯುವುದಿಲ್ಲ ಎಂದು ಮಹಾರಾಷ್ಟ್ರ – ಕರ್ನಾಟಕ ಗಡಿ ವಿವಾದ ಕುರಿತಂತೆ ರಾಜ್ಯ ಸಭೆಯಲ್ಲಿ ಜಿ.ಸಿ ಚಂದ್ರಶೇಖರ್ ಅಭಿಪ್ರಾಯಪಟ್ಟರು. ಗಾಂಧೀಜಿಯವರ ಅಹಿಂಸಾ ಸಂದೇಶ...

ಮುಂದೆ ಓದಿ