ಮಂಗಳೂರು: ಪದ್ಮಶ್ರೀ ವಿಜೇತ, ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಶ್ರೇಷ್ಠ ಗೌರವ ನೀಡಲು ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಹಾಜಬ್ಬ ಕಿತ್ತಳೆ ಹಣ್ಣನ್ನು ಮಾರುತ್ತಿದ್ದ ರಸ್ತೆ ‘ಪದ್ಮಶ್ರೀ ಹರೇಕಳ ಹಾಜಬ್ಬ ರಸ್ತೆ’ ಎಂದು ನಾಮಕರಣ ಮಾಡಲು ಮಂಗಳೂರು ಮಹಾನಗರ ಪಾಲಿಕೆ ನಿರ್ಣಯ ಕೈಗೊಂಡಿದೆ. ಹರೇಕಳ ಹಾಜಬ್ಬ ರಾಷ್ಟ್ರದ ಅತ್ಯುನ್ನತ ನಾಲ್ಕನೇ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು. ಹಾಜಬ್ಬರತ್ತ ಇಡೀ ದೇಶವೇ ತಿರುಗಿ ನೋಡಿದೆ. ಸವೆದ ಹವಾಯಿ ಚಪ್ಪಲಿ, ಇಸ್ತ್ರಿಯನ್ನೇ ನೋಡದ ಮೇಲಿನ ಗುಂಡಿ ಬಿಚ್ಚಿದ, ಅರ್ಧ […]
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ ಹಾಗೂ ಉಪ ಮೇಯರ್ ಆಗಿ ಸುಮಂಗಲ ರಾವ್ ಆಯ್ಕೆಯಾದರು. ಮೇಯರ್ ಮತ್ತು ಉಪಮೇಯರ್ ಪಟ್ಟ...