Wednesday, 24th April 2024

ನಾಮಪತ್ರ ಹಿಂತೆಗೆದುಕೊಳ್ಳಲು ಲಂಚದ ಆಮಿಷ: ಕೇರಳ ಬಿಜೆಪಿ ಅಧ್ಯಕ್ಷನಿಗೆ ನೋಟೀಸ್

ತಿರುವನಂತಪುರಂ: ಲಂಚ ಪ್ರಕರಣದಲ್ಲಿ ಸಿಲುಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಕಳಿಸಲಾಗಿದೆ. ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಕೆ.ಸುರೇಂದ್ರನ್ ಸ್ಪರ್ಧಿಸಿ ದ್ದರು. ತಮ್ಮ ಎದುರಾಳಿಗಳಿಗೆ ನಾಮಪತ್ರ ಹಿಂತೆಗೆ ದುಕೊಳ್ಳಲು ಪ್ರಭಾವ ಬೀರಿ, ಲಂಚ ನೀಡಿದ ಆರೋಪ ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಮೇಲಿದೆ. ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ವಿರುದ್ಧ ಚುನಾವಣಾ ಆಕ್ರಮ ಆರೋಪ ಕೇಳಿ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಿಸಲು ಕಾಸರ ಗೋಡು ಕೋರ್ಟ್ ಸಮ್ಮತಿ ನೀಡಿದೆ. ಕೆ.ಸುರೇಂದ್ರನ್ ವಿರುದ್ಧ […]

ಮುಂದೆ ಓದಿ

error: Content is protected !!